Webdunia - Bharat's app for daily news and videos

Install App

ಆಗ್ರಾ ಪ್ರವಾಸೋದ್ಯಮವು ಪುನಶ್ಚೇತನ

Webdunia
ಮಂಗಳವಾರ, 29 ಮಾರ್ಚ್ 2022 (15:05 IST)
ನವದೆಹಲಿ : ಕೋವಿಡ್ ಬಳಿಕ ಭಾರತ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣವನ್ನು ಪುನರಾರಂಭಿಸಿದ ನಂತರ ಆಗ್ರಾ ಪ್ರವಾಸೋದ್ಯಮವು ಪುನಶ್ಚೇತನದ ಲಕ್ಷಣಗಳನ್ನು ತೋರಿಸುತ್ತಿದೆ.

ಕೋವಿಡ್ -19 ಪ್ರಪಂಚದಾದ್ಯಂತ ವಿನಾಶವನ್ನು ಉಂಟುಮಾಡಿದಂತೆ, ಸಾಂಕ್ರಾಮಿಕ ರೋಗದಿಂದಾಗಿ ವಿಧಿಸಲಾದ ನಿರ್ಬಂಧಗಳು ಆಗ್ರಾದ ಪ್ರವಾಸೋದ್ಯಮದ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರಿತು.

ವಿಶ್ವ ಪ್ರಸಿದ್ಧ ತಾಜ್ ಮಹಲ್ನ್ನು ಹೊಂದಿರುವ ಉತ್ತರಪ್ರದೇಶದ ಆಗ್ರಾಕ್ಕೆ ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಾರೆ. ಹೀಗಾಗಿ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಿದ್ದರಿಂದ ಈ ನಗರದ ಮೇಲೆ ಭಾರಿ ಪರಿಣಾಮ ಬೀರಿತು.

ಆದಾಗ್ಯೂ, ಮಾರ್ಚ್ 27 ರಿಂದ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣವನ್ನು ಪುನರಾರಂಭಿಸಿದೆ. ಹೀಗಾಗಿ ಇಲ್ಲಿ ಪ್ರವಾಸೋದ್ಯಮವೂ ಮತ್ತೆ ಚಿಗುರಿದ ಲಕ್ಷಣಗಳನ್ನು ತೋರಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments