Webdunia - Bharat's app for daily news and videos

Install App

ಕೃಷಿ ಕಾಯ್ದೆ: ಪ್ರತಿಭಟನೆಯಲ್ಲಿ ಮೃತಪಟ್ಟವರಿಗೆ ಆರ್ಥಿಕ ನೆರವು

Webdunia
ಸೋಮವಾರ, 22 ನವೆಂಬರ್ 2021 (20:35 IST)
ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ವರ್ಷವಿಡೀ ನಡೆದ ಪ್ರತಿಭಟನೆ ಸಂದರ್ಭ 700ಕ್ಕೂ ಅಧಿಕ ರೈತರು ಮೃತಪಟ್ಟಿದ್ದು,
ಅವರ ಕುಟುಂಬಗಳಿಗೆ ಪಿಎಂ ಕೇರ್ಸ್ ನಿಧಿಯಿಂದ ಆರ್ಥಿಕ ನೆರವನ್ನು ಒದಗಿಸಬೇಕು ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್ ಆಗ್ರಹಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ರಾವತ್, ಮೃತ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸಬೇಕು ಎಂಬ ಒತ್ತಾಯ ದೇಶದ ವಿವಿಧೆಡೆಗಳಿಂದ ಕೇಳಿಬರುತ್ತಿದೆ. ಪಿಎಂ ಕೇರ್ಸ್ ನಿಧಿಯಲ್ಲಿ ಲೆಕ್ಕವಿಲ್ಲದಿರುವ ಹಣವಿದೆ, ಈ ಹಣವನ್ನು ಮೃತ ರೈತರ ಕುಟುಂಬಗಳಿಗೆ ಪರಿಹಾರವನ್ನು ನೀಡಲು ಬಳಸಬೇಕು ಅಂತಾ ಸಂಜಯ್ ರಾವತ್ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments