Webdunia - Bharat's app for daily news and videos

Install App

ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿದ ಅಹ್ಮದ್ ಪಟೇಲ್

Webdunia
ಗುರುವಾರ, 26 ಸೆಪ್ಟಂಬರ್ 2019 (11:55 IST)
ನವದೆಹಲಿ : ದೆಹಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಹಿರಿಯ ಕಾಂಗ್ರೆಸ್ ನಾಯಕ  ಅಹ್ಮದ್ ಪಟೇಲ್ ಭೇಟಿ ಮಾಡಿದ್ದಾರೆ.



ಇಂದು ತಿಹಾರ್ ಜೈಲಿಗೆ ಭೇಟಿ ನೀಡಿದ್ದ ಅಹ್ಮದ್ ಪಟೇಲ್ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಮುಂದಿನ ಕಾನೂನು ಹೋರಾಟದಲ್ಲಿ ಪಕ್ಷ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ ಎಂದು ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

 

ಈ ವೇಳೆ ಅವರ ಜತೆ ಮಾಜಿ ಸಚಿವ, ರಾಜ್ಯಸಭಾ ಸಂಸದ ಆನಂದ್ ಶರ್ಮಾ, ಸಹೋದರ ಡಿಕೆ ಸುರೇಶ್ ಕೂಡಾ ಹಾಜರಿದ್ದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments