Webdunia - Bharat's app for daily news and videos

Install App

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

Sampriya
ಭಾನುವಾರ, 15 ಜೂನ್ 2025 (12:02 IST)
Photo Courtesy X
ಗಾಂಧಿನಗರ: ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟ ಗುಜರಾತ್‌ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಮೃತದೇಹದ ಗುರುತು ಇನ್ನೂ ಪತ್ತೆಯಾಗಿಲ್ಲ. ಈತನಕ  ಡಿಎನ್‌ಎ ಹೊಂದಾಣಿಕೆ ಆಗಿಲ್ಲ.

ದುರ್ಘಟನೆಯಲ್ಲಿ ಸುಟ್ಟು ಕರಕಲಾದವ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆಯ ಮೂಲಕ ಸ್ಯಾಂಪಲ್ ಮ್ಯಾಚ್ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಇದು ಚಾಲೆಂಜಿಂಗ್ ಕೆಲಸ. ಉದಯಪುರ, ಖೇಡಾ, ಅಹಮದಾಬಾದ್ ಜಿಲ್ಲೆಯ ಜನರಿಗೆ ಮೃತದೇಹ ನೀಡಲಾಗಿದೆ ಎಂದು ಸಿವಿಲ್ ಆಸ್ಪತ್ರೆ ಹೆಚ್ಚುವರಿ ಸೂಪರ್ ಇಂಟೆಂಡೆಂಟ್ ಡಾ.ರಜನೀಶ್ ಪಟೇಲ್ ತಿಳಿಸಿದ್ದಾರೆ.

ಈತನಕ 31 ಡಿಎನ್‌ಎ ಮ್ಯಾಚ್ ಆಗಿದೆ. 12 ಮೃತದೇಹಗಳ ಹಸ್ತಾಂತರ ಮಾಡಲಾಗಿದೆ. ಡಿಎನ್‌ಎ ಪರೀಕ್ಷೆ ಮೂಲಕ 31 ಶವದ ಗುರುತು ಪತ್ತೆ ಹಚ್ಚಲಾಗಿದೆ. ಜನರಿಂದ ಯಾವುದೇ ಹಣ ಪಡೆಯುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. 

ಸಿವಿಲ್ ಆಸ್ಪತ್ರೆಯಲ್ಲಿ ಹತ್ತಾರು ಕುಟುಂಬಗಳ ಕುಟುಂಬಸ್ಥರು ಮೃತದೇಹಕ್ಕಾಗಿ ಕಾಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಡಿಎನ್‌ಎ ಮ್ಯಾಚ್ ಮಾಡುವ ಕಾರ್ಯ ನಡೆಯುತ್ತಿದೆ. ಈತನಕ 12 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಬಾಕಿ ಮೃತದೇಹಗಳ ಡಿಎನ್‌ಎ ಪರೀಕ್ಷೆ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಮುಂದಿನ ಸುದ್ದಿ
Show comments