Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಇನ್ಮುಂದೆ ಚಿನ್ನಮ್ಮನ ದರ್ಬಾರ್?

Webdunia
ಶುಕ್ರವಾರ, 30 ಡಿಸೆಂಬರ್ 2016 (10:19 IST)
ತಮ್ಮ ಪ್ರೀತಿಯ ಅಮ್ಮ ಜಯಲಲಿತಾ ಅವರನ್ನು ಕಳೆದುಕೊಂಡಿರುವ ತಮಿಳುನಾಡಿನ ಜನರಿಗೆ ಚಿನ್ನಮ್ಮನೇ ಅಮ್ಮನಾಗ ಹೊರಟಿದ್ದಾರೆ. ಹೌದು ಜಯಾ ಆಪ್ತ ಸಖಿ ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯಾಗಿಸುವ ಸಿದ್ಧತೆ ಪ್ರಾರಂಭವಾಗಿದೆ.
ಜಯಲಲಿತಾ ನಿಧನದ ಬಳಿಕ ಅವರ ಪರಮಾಪ್ತ ಪನ್ನೀರ್ ಸೆಲ್ವಂ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಮತ್ತೀಗ ಅವರ ಜಾಗಕ್ಕೆ ಶಶಿಕಲಾ ಅವರನ್ನು ಕುಳ್ಳಿರಿಸುವ ನಿರ್ಧಾರ ಕೈಗೊಳ್ಳಲಾಗಿದೆ.
 
ಇಂದು ಸಂಜೆ ಎಐಡಿಎಂಕೆ ಮುಖ್ಯ ಕಚೇರಿಯಲ್ಲಿ ಶಾಸಕರ ಮಹತ್ವದ ಸಭೆ ನಡೆಯಲಿದ್ದು ಕಡ್ಡಾಯವಾಗಿ ಹಾಜರಿರಬೇಕೆಂದು ಎಲ್ಲ ಶಾಸಕರಿಗೂ ಸೂಚನೆ ನಡೆಸಲಾಗಿದೆ.ಈ ಸಭೆಯಲ್ಲಿ  ಶಶಿಕಲಾ ಅವರನ್ನು ಪಕ್ಷದ ನಾಯಕಿ ಮತ್ತು ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಗುವುದು ಎಂದು ಹೇಳಲಾಗುತ್ತಿದೆ.
 
ಕಳೆದೆರಡು ದಿನಗಳ ಹಿಂದೆ ಜಯಲಲಿತಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಅವಿರೋಧವಾಗಿ ಘೋಷಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments