Webdunia - Bharat's app for daily news and videos

Install App

ತಮಿಳುನಾಡಿನಲ್ಲಿ ಇನ್ಮುಂದೆ ಚಿನ್ನಮ್ಮನ ದರ್ಬಾರ್?

Webdunia
ಶುಕ್ರವಾರ, 30 ಡಿಸೆಂಬರ್ 2016 (10:19 IST)
ತಮ್ಮ ಪ್ರೀತಿಯ ಅಮ್ಮ ಜಯಲಲಿತಾ ಅವರನ್ನು ಕಳೆದುಕೊಂಡಿರುವ ತಮಿಳುನಾಡಿನ ಜನರಿಗೆ ಚಿನ್ನಮ್ಮನೇ ಅಮ್ಮನಾಗ ಹೊರಟಿದ್ದಾರೆ. ಹೌದು ಜಯಾ ಆಪ್ತ ಸಖಿ ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯಾಗಿಸುವ ಸಿದ್ಧತೆ ಪ್ರಾರಂಭವಾಗಿದೆ.
ಜಯಲಲಿತಾ ನಿಧನದ ಬಳಿಕ ಅವರ ಪರಮಾಪ್ತ ಪನ್ನೀರ್ ಸೆಲ್ವಂ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಮತ್ತೀಗ ಅವರ ಜಾಗಕ್ಕೆ ಶಶಿಕಲಾ ಅವರನ್ನು ಕುಳ್ಳಿರಿಸುವ ನಿರ್ಧಾರ ಕೈಗೊಳ್ಳಲಾಗಿದೆ.
 
ಇಂದು ಸಂಜೆ ಎಐಡಿಎಂಕೆ ಮುಖ್ಯ ಕಚೇರಿಯಲ್ಲಿ ಶಾಸಕರ ಮಹತ್ವದ ಸಭೆ ನಡೆಯಲಿದ್ದು ಕಡ್ಡಾಯವಾಗಿ ಹಾಜರಿರಬೇಕೆಂದು ಎಲ್ಲ ಶಾಸಕರಿಗೂ ಸೂಚನೆ ನಡೆಸಲಾಗಿದೆ.ಈ ಸಭೆಯಲ್ಲಿ  ಶಶಿಕಲಾ ಅವರನ್ನು ಪಕ್ಷದ ನಾಯಕಿ ಮತ್ತು ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಗುವುದು ಎಂದು ಹೇಳಲಾಗುತ್ತಿದೆ.
 
ಕಳೆದೆರಡು ದಿನಗಳ ಹಿಂದೆ ಜಯಲಲಿತಾ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ಅವಿರೋಧವಾಗಿ ಘೋಷಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

Viral Video, ಪಾಟ್ನಾ: ಹಾಡಹಗಲೇ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಂದ ಐವರ ಗುಂಪು

ಬಿಜೆಪಿ ಶಾಸಕರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡ್ತಿದೆ: ಛಲವಾದಿ ನಾರಾಯಣಸ್ವಾಮಿ

ಇಂಫಾಲ್‌ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ಅಡಚಣೆ: ರಾಷ್ಟ್ರ ರಾಜಧಾನಿಗೆ ವಾಪಾಸ್ಸಾ ಇಂಡಿಗೋ ವಿಮಾನ

ಮುಂದಿನ ಸುದ್ದಿ
Show comments