Webdunia - Bharat's app for daily news and videos

Install App

ಖಜಾಂಚಿ ಸ್ಥಾನದಿಂದ ಪನ್ನೀರ್ ಸೆಲ್ವಂಗೆ ಕೊಕ್, ನೂತನ ಖಜಾಂಚಿಯಾಗಿ ಶ್ರೀನಿವಾಸನ್ ಆಯ್ಕೆ!

Webdunia
ಬುಧವಾರ, 8 ಫೆಬ್ರವರಿ 2017 (09:13 IST)
ಶಶಿಕಲಾ ನಟರಾಜನ್ ವಿರುದ್ಧ ಸಿಡಿದ್ದೆದ್ದ ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಅವರನ್ನು ಖಜಾಂಚಿ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದ್ದು, ನೂತನ ಖಜಾಂಚಿಯಾಗಿ ಡಿ.ಶ್ರೀನಿವಾಸನ್ ಅವರನ್ನು ನೇಮಕಮಾಡಲಾಗಿದೆ.
 
ಸೆಲ್ವಂ ಬಂಡಾಯದ ಹಿನ್ನೆಲೆಯಲ್ಲಿ ಚಿನ್ನಮ್ಮ ಶಶಿಕಲಾ ನಟರಾಜನ್ ಅವರು ನಿನ್ನೆ ಮಧ್ಯ ರಾತ್ರಿ ಚೆನ್ನೈನ ಪೋಯಸ್ ಗಾರ್ಡನ್‌ನಲ್ಲಿ ತುರ್ತ ಸಭೆ ಕರೆದಿದ್ದರು. ಈ ಮಹತ್ವದ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ಖಜಾಂಚಿ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದ್ದು, ನೂತನ ಖಜಾಂಚಿಯಾಗಿ ಸಿ ಶ್ರೀನಿವಾಸನ್ ಅವರನ್ನು ಆಯ್ಕೆಮಾಡಲಾಗಿದೆ. 
 
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕಲಾ ನಟರಾಜನ್, ಎಐಎಡಿಎಂಕೆ ಶಾಸಕರು ಕುಟುಂಬ ಇದ್ದಂತೆ. ಪಕ್ಷದಲ್ಲಿ 134 ಶಾಸಕರ ಒಗ್ಗಟ್ಟಿನಿಂದ ಇದ್ದೇವೆ. ಪನ್ನೀರ್ ಸೆಲ್ವಂ ಬಂಡಾಯದ ಹಿಂದೆ ಡಿಎಂಕೆ ಪಕ್ಷದ ಕೈವಾಡವಿದೆ. ಅಧಿವೇಶನದಲ್ಲಿ ಸ್ಟಾಲಿನ್ ಜೊತೆ ಸೆಲ್ವಂ ನಗುತ್ತಿದ್ದರು. ಹೀಗಾಗಿ ಅವರನ್ನು ಪಕ್ಷದ ಹುದ್ದೆ ಹಾಗೂ ಸದಸ್ಯತ್ವ ಸ್ಥಾನದಿಂದ ಉಚ್ಛಾಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು..

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments