Webdunia - Bharat's app for daily news and videos

Install App

ಇಪಿಎಸ್-ಓಪಿಎಸ್ ಬಣಗಳಿಗೆ ಎರೆಡೆಲೆ ಚಿಹ್ನೆ: ಟಿಟಿಬಿ ದಿನಕರನ್‌ಗೆ ಮುಖಭಂಗ

Webdunia
ಗುರುವಾರ, 23 ನವೆಂಬರ್ 2017 (16:54 IST)
ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಓ ಪನ್ನೀರ್‌ಸೆಲ್ವಂ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ 'ಎರಡು ಎಲೆಗಳು' ಚಿಹ್ನೆಯನ್ನು ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.
ಕೇಂದ್ರ ಚುನಾವಣೆ ಆಯೋಗದ ತೀರ್ಪು ವಿ.ಕೆ. ಶಶಿಕಲಾಳ ಸೋದರಳಿಯ ಟಿಟಿವಿ ಧನಕರನ್ ಅವರಿಗೆ ಮುಖಭಂಗವಾಗಿದೆ ಎಂದು ಹೇಳಲಾಗುತ್ತಿದೆ. 
 
ಇಪಿಎಸ್ ಮತ್ತು ಓಪಿಎಸ್ ಬಣ ಹಾಗೂ ಶಶಿಕಲಾ ಬಣದ ನಡುವೆ ಹಲವು ತಿಂಗಳುಗಳ ಕಾಲ ನಡೆದ ರಾಜಕೀಯ ಮತ್ತು ಕಾನೂನು ಹೋರಾಟದ ನಂತರ ಇದೀಗ ಕೇಂದ್ರ ಚುನಾವಣೆ ಆಯೋಗ ತೀರ್ಪು ನೀಡಿದೆ ಎಂದು ಮೂಲಗಳು ತಿಳಿಸಿವೆ. 
 
ಈ ಹಿಂದೆ ಕೂಡಾ ಜಯಲಲಿತಾ ಎಂಜಿಆರ್ ವಿಧುವೆ ಪತ್ನಿಯಾದ ಜಾನಕಿಯಿಂದ ಪಕ್ಷದ ಎರಡೆಲೆ ಚಿಹ್ನೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದನ್ನು ಸ್ಮರಿಸಬಹುದು. 
 
ವಿ.ಕೆ. ಶಶಿಕಲಾ ಪರವಾಗಿ ಮುಂಚೂಣಿಯಲ್ಲಿ ಹೋರಾಟ ನಡೆಸುತ್ತಿರುವ ದಿನಕರನ್ ಬಣವು ಈಗಾಗಲೇ ಒತ್ತಡದಲ್ಲಿದೆ.  ನವೆಂಬರ್ 9 ರಂದು ಶಶಿಕಲಾ ಮತ್ತು ದಿನಕರನ್ ಕುಟುಂಬಕ್ಕೆ ಸೇರಿದ ಸುಮಾರು 200 ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು.
 
ಶಶಿಕಲಾ ಮತ್ತು ಶಾಸಕರ ಬೆಂಬಲದೊಂದಿಗೆ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಗದ್ದುಗೆಗೆ ಏರಿದ್ದರು. ಉಭಯ ಬಣಗಳು ಒಂದಾಗಬೇಕಾದಲ್ಲಿ ಶಶಿಕಲಾ ಕುಟುಂಬದ ಸದಸ್ಯರು ಪಕ್ಷದಲ್ಲಿರಬಾರದು ಎನ್ನುವ ಷರತ್ತನ್ನು ಮಾಜಿ ಸಿಎಂ ಪನ್ನೀರ್ ಸೆಲ್ವಂ ವಿಧಿಸಿದ್ದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments