Webdunia - Bharat's app for daily news and videos

Install App

ಜಯಲಲಿತಾ ಆರೋಗ್ಯದ ವದಂತಿ ಕೇಳಿ ಎಐಡಿಎಂಕೆ ಕಾರ್ಯಕರ್ತ ಸಾವು

Webdunia
ಸೋಮವಾರ, 3 ಅಕ್ಟೋಬರ್ 2016 (11:29 IST)
ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆರೋಗ್ಯದ ಬಗ್ಗೆ ವದಂತಿ ಕೇಳಿ ಅವರ ಪಕ್ಷದ ಕಾರ್ಯಕರ್ತ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ. 

ಮೃತನನ್ನು 47 ವರ್ಷದ ಮುತ್ತುಸ್ವಾಮಿ ಎಂದು ಗುರುತಿಸಲಾಗಿದೆ. ಈತ ಚೆನ್ನೈನ ವಿಮಾನ ನಿಲ್ದಾಣ ಪ್ರದೇಶದ ನಿವಾಸಿಯಾಗಿದ್ದು ಎಐಡಿಎಂಕೆ ಕಾರ್ಯಕರ್ತರಾಗಿದ್ದ. ಜಯಲಲಿತಾ ಅವರ ಕಟ್ಟಾ ಬೆಂಬಲಿಗರಾಗಿದ್ದ ಮುತ್ತುಸ್ವಾಮಿ ತಮ್ಮ ನೆಚ್ಚಿನ ನಾಯಕಿಯ ಅನಾರೋಗ್ಯದ ಸುದ್ದಿ ಕೇಳಿ ಖಿನ್ನರಾಗಿದ್ದರು.
 
ಜಯಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪತ್ನಿ, ಬಂಧುಗಳು ಎಷ್ಟು ಹೇಳಿದರೂ ಆತ ನೋವಿನಿಂದ ಹೊರ ಬಂದಿರಲಿಲ್ಲ ಎಂದು 
ಆತನ ಸ್ನೇಹಿತ ಹೇಳಿದ್ದಾನೆ. 
 
ಜಯಾ ಆರೋಗ್ಯದ ಬಗ್ಗೆ ಕಳೆದೊಂದು ವಾರದಿಂದ ಹಳಿದಾಡುತ್ತಿರುವ ವದಂತಿಗಳಿಂದ ಕಂಗೆಟ್ಟಿದ್ದ ಅವರು ನಿನ್ನೆ ಹೃದಯಾಘಾತಕ್ಕೊಳಗಾಗಿದ್ದಾರೆ. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಪ್ರಾಣ ಬಿಟ್ಟಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments