Webdunia - Bharat's app for daily news and videos

Install App

ನಡುಬೀದಿಯಲ್ಲೇ ಅಣ್ಣಾಡಿಎಂಕೆ ಮುಖಂಡನ ಬರ್ಬರ ಹತ್ಯೆ

Webdunia
ಭಾನುವಾರ, 12 ಫೆಬ್ರವರಿ 2017 (19:14 IST)
ಅಣ್ಣಾಡಿಎಂಕೆ ಸದಸ್ಯನನ್ನ ನಡುಬೀದಿಯಲ್ಲಿ ಕೊಚ್ಚಿ ಕೊಂದಿರುವ ಭೀಕರ ಘಟನೆ ದೇಗುಲಗಳ ನಗರ ತಿರುವಣಮಲೈನಲ್ಲಿ ನಡೆದಿದೆ. ಎಐಎಡಿಎಂಕೆ ಸದಸ್ಯ ಸ್. ಕನಗರಾಜ್ ಮೃತ ದುರ್ದೈವಿ. ಹತ್ಯೆಗೈದವರು ಡಿಎಂಕೆ ಸದಸ್ಯರು ಎನ್ನಲಾಗಿದೆ. ಹಣದ ವ್ಯವಹಾರವೇ ಕೊಲೆಗೆ ಕಾರಣ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಸನ್ನಿಧಿ ಸ್ಟ್ರೀಟ್ ನಿವಾಸಿಯಾಗಿರುವ ಕನಗರಾಜ್ ಬ್ಯಾಡ್ಮಿಂಟನ್ ಪ್ರಾಕ್ಟೀಸ್ ಮುಗಿಸಿ ಮನೆಗೆ ಬೈಕ್`ನಲ್ಲಿ ತೆರಳುತ್ತಿದ್ದಾಗ ಅಡ್ಡ ಗಟ್ಟಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಲಾಗಿದೆ. ಹತ್ಯೆ ಬಳಿಕ ರೋಪಿಗಳಾದ ಬಾಬು, ರಾಜಾ, ಸರವಣನ್ ಪೊಲೀಸರಿಗೆ ಶರಣಾಗಿದ್ದಾರೆ.

ವರ್ಷದ ಹಿಂದೆ ಈ ಮೂವರೂ ಕನಗರಾಜುಗೆ 5 ಕೋಟಿ ರೂಪಾಯಿಗೆ ಭೂಮಿ ಮಾರಿದ್ದರು. ಆ ಭೂಮಿಯನ್ನ 3ನೇ ವ್ಯಕ್ತಿಗೆ ಮಾರಿದ್ದ ಕನಗರಾಜು ಒಪ್ಪಂದದಂತೆ ಹಣ ಹಿಂದಿರುಗಿಸಿರಲಿಲ್ಲ. ಹಲವು ಬಾರಿ ಮನವಿ ಮಾಡಿದ್ದರೂ ಹಣ ಕೊಟ್ಟಿರಲಿಲ್ಲ. ಇದರಿಂದ ರೋಸಿಹೋಂದ  ಮೂವರು ಹತ್ಯೆಗೈದಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments