Select Your Language

Notifications

webdunia
webdunia
webdunia
webdunia

ಏರ್ ಸೆಲ್- ಮ್ಯಾಟ್ರಿಕ್ಸ್ ಹಗರಣ; ಪಿ.ಚಿದಂಬರಂಗೆ ತಾತ್ಕಾಲಿಕ ರಿಲೀಫ್ ನೀಡಿದ ದೆಹಲಿ ಕೋರ್ಟ್

ಏರ್ ಸೆಲ್- ಮ್ಯಾಟ್ರಿಕ್ಸ್ ಹಗರಣ; ಪಿ.ಚಿದಂಬರಂಗೆ ತಾತ್ಕಾಲಿಕ ರಿಲೀಫ್ ನೀಡಿದ ದೆಹಲಿ ಕೋರ್ಟ್
ನವದಿಲ್ಲಿ , ಬುಧವಾರ, 30 ಮೇ 2018 (14:43 IST)
ನವದಿಲ್ಲಿ : ಏರ್ ಸೆಲ್- ಮ್ಯಾಟ್ರಿಕ್ಸ್ ಹಗರಣ ಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಪಿ.ಚಿದಂಬರಂ ಅವರಿಗೆ ಇದೀಗ ದೆಹಲಿ ಕೋರ್ಟ್ ತಾತ್ಕಲಿಕ ರಿಲೀಫ್ ನೀಡಿದೆ.

ಕೇಂದ್ರದ ಮಾಜಿ ಹಣಕಾಸು ಸಚಿವ  ಪಿ.ಚಿದಂಬರಂ ಅವರು ಈ ಹಗರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ದೆಹಲಿ ಕೋರ್ಟ್ ಗೆ  ಅರ್ಜಿ ಸಲ್ಲಿಸಿದ್ದರು.  ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಜೂನ್ 5 ರಂದು ಚಿದಂಬರಂ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದು, ಅಲ್ಲಿಯವರೆಗೂ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಸೂಚಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ, ಪರಮೇಶ್ವರ್ ನಡುವಿನ ಸಂಬಂಧ ಉತ್ತಮವಾಗಿದೆ: ಸಿಎಂ ಎಚ್ ಡಿಕೆ