Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Krishnaveni K
ಶುಕ್ರವಾರ, 13 ಜೂನ್ 2025 (12:13 IST)
Photo Credit: X
ಅಹಮ್ಮದಾಬಾದ್: ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ಮನುಷ್ಯರೇ ಸುಟ್ಟು ಕರಕಲಾದರೂ ಇದೊಂದು  ವಸ್ತು ಮಾತ್ರ ಹಾಗೆಯೇ ಉಳಿದುಕೊಂಡಿತ್ತು. ಅದೇನು ಈ ಸ್ಟೋರಿ ನೋಡಿ.

ನಿನ್ನೆ ಮಧ್ಯಾಹ್ನ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಮತ್ತೆ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತದೇಹಗಳ ಶೋಧ ಕಾರ್ಯ ಈಗಲೂ ಮುಂದುವರಿದಿದೆ.

ನಿನ್ನೆ ಶೋಧ ಕಾರ್ಯ ನಡೆಸುತ್ತಿದ್ದ ಸಿಬ್ಬಂದಿಗಳಿಗೆ ಅಚ್ಚರಿಯ ವಸ್ತುವೊಂದು ಪತ್ತೆಯಾಗಿದೆ. ಇಡೀ ವಿಮಾನವೇ ಉರಿದು ಭಸ್ಮವಾಗಿದ್ದರೂ ಭಗವದ್ಗೀತೆ ಪುಸ್ತಕವೊಂದು ಹಾಗೆಯೇ ಉಳಿದುಕೊಂಡಿತ್ತು. ಇದನ್ನು ರಕ್ಷಣಾ ಸಿಬ್ಬಂದಿ ಪತ್ತೆ ಮಾಡಿದ್ದಾರೆ.

ಭಗವದ್ಗೀತೆ ಪುಸ್ತಕ ಅಂಚು ಮಾತ್ರ ಅಲ್ಪ ಸ್ವಲ್ಪ ಸುಟ್ಟಿದೆ ಎಂದು ಬಿಟ್ಟರೆ ಉಳಿದಂತೆ ಏನೂ ಆಗಿರಲಿಲ್ಲ. ಯಾರೋ ಒಬ್ಬರು ಪ್ರಯಾಣಿಕರು ಭಗವದ್ಗೀತೆಯನ್ನು ಜೊತೆಗೆ ತೆಗೆದುಕೊಂಡು ಹೋಗಿದ್ದರು ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಆರ್ ಎಸ್ಎಸ್ ಗೆ ದಲಿತ ಚಾಲೆಂಜ್ ಹಾಕಿದ ಪ್ರಿಯಾಂಕ್ ಖರ್ಗೆ: ನಿಮ್ಮಲ್ಲಿ ದಲಿತರನ್ನು ಸಿಎಂ ಮಾಡಿ ಎಂದ ಪಬ್ಲಿಕ್

Karnataka Weather: ಈ ಜಿಲ್ಲೆಯವರಿಗೆ ಇಂದು ಭಾರೀ ಮಳೆ

ಮುಂದಿನ ಸುದ್ದಿ
Show comments