Webdunia - Bharat's app for daily news and videos

Install App

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Sampriya
ಗುರುವಾರ, 12 ಜೂನ್ 2025 (20:29 IST)
Photo Courtesy X
ನವದೆಹಲಿ: ಅಹಮಾದಾಬಾದ್‌ನಲ್ಲಿ ಇಂದು ನಡೆದ ವಿಮಾನ ದುರಂತದಲ್ಲಿ ವ್ಯಕ್ತಿಯೊಬ್ಬ ಅದೃಷ್ಟವಶಾತ್‌ ಪ್ರಾಣಪಾಯದಿಂದ ಪಾರಾಗಿದ್ದಾರೆ. 

40 ವರ್ಷ ವಯಸ್ಸಿನ ರಮೇಶ್ ವಿಶ್ವಶ್‌ಕುಮಾರ್ ಎಂಬ ವ್ಯಕ್ತಿ ವಿಮಾನದಿಂದ ಹಾರಿ, ಪ್ರಾಣವನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಎಚ್ಚರವಾದಗ ಹೆಣದ ರಾಶಿಗಳ ಮಧ್ಯೆ ಬಿದ್ದಿದ್ದೆ ಎಂದು ಭಯಾನಕತೆ ಬಿಚ್ಚಿಟ್ಟಿದ್ದಾರೆ. 

ಭಯದಿಂದ ರಮೇಶ್‌ ವಿಶ್ವಶ್‌ಕುಮಾರ್‌ ಓಡುತ್ತಾ ಬರುತ್ತಿರುವುದನ್ನು ನೋಡಿದ ಸ್ಥಳೀಯರು ವಿಚಾರಿಸಿದಾಗ, ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

ಗುರುವಾರ ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಪತನಗೊಂಡಿತು. 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಅಹಮದಾಬಾದ್‌ನ ವೈದ್ಯಕೀಯ ಕಾಲೇಜಿನ ವಸತಿ ಆವರಣದ ಬಳಿ ನೆಲಕ್ಕೆ ಉರುಳಿತು. ವಿವಿಧ ಸುದ್ದಿ ಸಂಸ್ಥೆಗಳು ಮತ್ತು ಅಧಿಕಾರಿಗಳ ಆರಂಭಿಕ ವರದಿಗಳು ಭೀಕರ ಸಾವುನೋವುಗಳನ್ನು ದೃಢಪಡಿಸಿದವು, ಕೆಲವೇ ಕೆಲವು ಬದುಕುಳಿದಿವೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

ಮುಂದಿನ ಸುದ್ದಿ
Show comments