Webdunia - Bharat's app for daily news and videos

Install App

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Krishnaveni K
ಗುರುವಾರ, 12 ಜೂನ್ 2025 (17:12 IST)
Photo Credit: X
ಅಹಮ್ಮದಾಬಾದ್: ಗುಜರಾತ್ ನ ಅಹಮ್ಮದಾಬಾದ್ ನಲ್ಲಿ ನಡೆದ ಭೀಕರ ಏರ್ ಇಂಡಿಯಾ ವಿಮಾನ ದುರಂತಕ್ಕೆ ಕೆಲವೇ ಸೆಕೆಂಡುಗಳ ಮೊದಲು ಅಪಾಯ ಅರಿತ ಪೈಲಟ್ ಎಟಿಸಿ ಕೇಂದ್ರಕ್ಕೆ ಕರೆ ಮಾಡಿದ್ದರು. ಅವರು ಹೇಳಿದ್ದೇನು?

ಮಧ್ಯಾಹ್ನ 1.30 ರ ಸುಮಾರಿಗೆ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದಾಗಲೇ ಎಲ್ಲವೂ ಸರಿಯಿಲ್ಲ ಎನ್ನುವುದು ಹೊರಗಿನಿಂದ ನೋಡುತ್ತಿದ್ದ ಸಾರ್ವಜನಿಕರಿಗೇ ಅನಿಸಿತ್ತು. ಅದೇ ಕಾರಣಕ್ಕೆ ವ್ಯಕ್ತಿಯೊಬ್ಬರು ವಿಮಾನದ ವಿಡಿಯೋ ಮಾಡಿಕೊಂಡಿದ್ದರು.

ಇನ್ನು, ವಿಮಾನ ದುರಂತಕ್ಕೀಡಾಗುತ್ತದೆ ಎಂದು ಪೈಲೆಟ್ ಗೆ ಅರಿವಾದ ತಕ್ಷಣ ಅವರು ಕ್ರ್ಯಾಶ್ ಲ್ಯಾಂಡಿಂಗ ಮಾಡಬೇಕಷ್ಟೇ ಎಂದು ಎಟಿಸಿ ಕೇಂದ್ರಕ್ಕೆ ಕರೆ ಮಾಡಿದ್ದರು. ಕರೆ ಮಾಡಿದ ಕೆಲವೇ ಸೆಕೆಂಡುಗಳಲ್ಲಿ ವಿಮಾನ ಭೂಮಿಗೆ ಅಪ್ಪಳಿಸಿದೆ.

ಕೊನೆಯ ಕರೆಗೆ ಮೇ ಡೇ ಕರೆ ಎನ್ನುತ್ತಾರೆ. ಪೈಲೆಟ್ ಗೆ ಅಪಾಯದ ಅರಿವಾಗಿದ್ದರಿಂದ ಅವರು ಇದನ್ನು ಕಂಟ್ರೋಲ್ ಮಾಡಲಾಗುತ್ತಿಲ್ಲ. ಕ್ರ್ಯಾಶ್ ಲ್ಯಾಂಡಿಂಗ್ ಒಂದೇ ನನ್ನ ಮುಂದಿರುವ ದಾರಿ ಎಂದು ಕರೆ ಮಾಡಿದ್ದರು. ಅದಾದ ಸೆಕೆಂಡುಗಳಲ್ಲೇ ವಿಮಾನ ಅಪ್ಪಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments