ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ

Webdunia
ಮಂಗಳವಾರ, 2 ಜೂನ್ 2020 (09:31 IST)
Normal 0 false false false EN-US X-NONE X-NONE

ಬೆಂಗಳೂರು : ಅರಬ್ಬೀಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ ಕಡಬ ಭಾಗದಲ್ಲಿ ಮಳೆಯಾಗಲಿದೆ ಎನ್ನಲಾಗಿದೆ. ಇನ್ನೂ 2 ದಿನ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಡಿಸಿ ಇಂದು, ನಾಳೆ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.  ಅಲ್ಲದೇ ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತ ಮನವಿ ಮಾಢಿದೆ ಎನ್ನಲಾಗಿದೆ. 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments