Webdunia - Bharat's app for daily news and videos

Install App

ವೈಮಾನಿಕ ಸಂಸ್ಥೆಗಳ ನಿಷೇಧಕ್ಕೂ ಬಗ್ಗದ ರವೀಂದ್ರ ಗಾಯಕ್ವಾಡ್

Webdunia
ಶುಕ್ರವಾರ, 24 ಮಾರ್ಚ್ 2017 (13:38 IST)
ನಿನ್ನೆ ಏರ್ ಇಂಡಿಯಾ ಸಿಬ್ಬಂದಿ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದ ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್`ಗೆ ವೈಮಾನಿಕ ಸಂಸ್ಥೆಗಳು ನಿಷೇಧ ಹೇರಿವೆ. ಯಾವುದೇ ವಿಮಾನದಲ್ಲೂ ಸಂಸದ ರವೀಂದ್ರ ಗಾಯಕ್ವಾಡ್ ಪ್ರಯಾಣಕ್ಕೆ ಅವಕಾಶ ನೀಡಬಾರದೆಂದು ಭಾರತೀಯ ವೈಮಾನಿಕ ಸಂಸ್ಥೆಗಳ ಒಕ್ಕೂಟ ನಿಷೇಧ ಹೇರಿದೆ.

ಇದು ಕಷ್ಟಪಟ್ಟು ದುಡಿಯುವ ನೌಕರರ ಪ್ರಶ್ನೆಯಾಗಿದ್ದು, ಉದ್ದೇಶ ಪೂರ್ವಕವಾಗಿಯೇ ಹಲ್ಲೆ ನಡೆಸಿರುವ ಗಾಯಕ್ವಾಡ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒಕ್ಕೂಟ ಪೊಲೀಸ್ ಇಲಾಖೆಯನ್ನ ಒತ್ತಾಯಿಸಿದೆ.

ಈ ಕುರಿತು, ಪ್ರತಿಕ್ರಿಯಿಸಿರುವ ಗಾಯಕ್ವಾಡ್, ನವದೆಹಲಿಯಿಂದ ಪುಣೆಗೆ ತೆರಳಲು ನನ್ನ ಬಳಿ ಟಿಕೆಟ್ ಇದೆ. ಸಂಜೆ ವಿಮಾನದಲ್ಲೇ ಪ್ರಯಾಣಿಸುತ್ತೇನೆ. ಯಾರೂ ನನ್ನನ್ನ ತಡೆಯಲು ಸಾಧ್ಯವಿಲ್ಲ.ಎಂದು ಹೇಳಿದ್ದಾರೆ.
ಗಾಯ್ಕವಾಡ್ ಟಿಕೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ದುರ್ವರ್ತನೆ ತೋರಿದ ಪ್ರಯಾಣಿಕರ ಮರುಪ್ರಯಾಣವನ್ನ ರದ್ದು ಮಾಡುವ ಅಧಿಕಾರ ನಮಗಿದೆ ಎಂದು ಹೇಳಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments