ನನ್ನ ಮದುವೆ ಮುರಿದು ಬೀಳಲು ನಾದಿನಿಯೇ ಕಾರಣ ಎಂದ ಐಶ್ವರ್ಯಾ ರೈ

Webdunia
ಮಂಗಳವಾರ, 1 ಅಕ್ಟೋಬರ್ 2019 (09:15 IST)
ಪಾಟ್ನಾ: ಲಾಲೂ ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಮತ್ತು ಪತ್ನಿ ಐಶ್ವರ್ಯಾ ನಡುವಿನ ದಾಂಪತ್ಯ ಜೀವನ ವಿಚ್ಛೇದನದ ಹಂತ ತಲುಪಿರುವುದು ಎಲ್ಲರಿಗೂ ಗೊತ್ತೇ ಇದೆ.


ಮದುವೆಯಾದ ಕೆಲವೇ ದಿನಗಳಲ್ಲಿ ತೇಜ್ ಪ್ರತಾಪ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಅತ್ತೆ ರಾಬ್ರೀ ದೇವಿ ಸೊಸೆ ಐಶ್ವರ್ಯಾರನ್ನು ಮನೆಯೊಳಗೆ ಸೇರಿಸಲಿಲ್ಲ. ಇದೇ ಕಾರಣಕ್ಕೆ ಐಶ್ವರ್ಯಾ ತಮ್ಮ ತಂದೆಯ ಜತೆಗೆ ರಾಬ್ರೀ ದೇವಿ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ್ದರು. ಬಳಿಕ ಪೊಲೀಸರು ಮಧ‍್ಯಪ್ರವೇಶಿಸಿ ರಾಬ್ರೀ ದೇವಿ ಮನಒಲಿಸಿ ಐಶ್ವರ್ಯಾರನ್ನು ಮನೆ ಒಳಗೆ ಸೇರಿಸಿದ್ದರು.

ಇದೀಬ ಮಾಧ್ಯಮಗಳ ಮುಂದೆ ಮಾತನಾಡಿದ ಐಶ್ವರ್ಯಾ ತಮ್ಮನ್ನು ಪತಿಯಿಂದ ದೂರವಾಗುವಂತೆ ಮಾಡಿದ್ದು ನಾದಿನಿ, ಲಾಲೂ ಯಾದವ್ ಪುತ್ರಿ ಮಿಸಾ ಭಾರತಿ. ಆಕೆಯಿಂದಾಗಿಯೇ ತೇಜ್ ಪ್ರತಾಪ್ ಮತ್ತು ತೇಜಸ್ವಿ ನಡುವೆ ವೈಮನಸ್ಯ ಬಂದಿತ್ತು. ತನಗೆ ಆಕೆ ಹಿಂಸೆ ನೀಡಿದ್ದಾಳೆ. ತನ್ನನ್ನು ಈಗ ಮನೆಯಿಂದ ಹೊರಹಾಕಿದ್ದೂ ಆಕೆಯೇ. ಅವಳೇ ನಮ್ಮಿಬ್ಬರನ್ನು ದೂರ ಮಾಡಿದಳು ಎಂದು ದೂರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಬೈಕ್ ಗಿಂತ ಕಾರಿನ ಎಂಜಿನ್ ಯಾಕೆ ಭಾರ; ರಾಹುಲ್ ಗಾಂಧಿ ತಲೆಗೆ ನೊಬೆಲ್ ಪ್ರೈಸ್ ಕೊಡ್ಬೇಕು ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments