Webdunia - Bharat's app for daily news and videos

Install App

ಅಜಿತ್ ಪವಾರ್ : 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆ

Webdunia
ಸೋಮವಾರ, 3 ಜುಲೈ 2023 (10:32 IST)
ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸರ್ಕಾರದಲ್ಲಿ ಡಿಸಿಎಂ ಪಟ್ಟ ಅಲಂಕರಿಸಿರುವ ಅಜಿತ್ ಪವಾರ್ ವಿರುದ್ಧ ಸ್ಪೀಕರ್ ರಾಹುಲ್ ನಾರ್ವೇಕರ್ ಗೆ  ಅನರ್ಹತೆ ಅರ್ಜಿ ಸಲ್ಲಿಕೆಯಾಗಿದೆ.

ಅಜಿತ್ ಪವಾರ್ ಹಾಗೂ 9 ಶಾಸಕರ ವಿರುದ್ಧ ಎನ್ಸಿಪಿ ಪಕ್ಷವು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ ಅರ್ಜಿ ಸಲ್ಲಿಸಿದೆ ಎಂದು ಮಹಾರಾಷ್ಟ್ರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಯಂತ್ ಪಾಟೀಲ್ ತಿಳಿಸಿದ್ದಾರೆ.

ಅಜಿತ್ ಪವಾರ್ ಹಾಗೂ 9 ಮಂದಿ ಶಾಸಕರ ನಡೆಯು ಕಾನೂನುಬಾಹಿರವಾಗಿದೆ. ಅಲ್ಲದೆ ಅವರು ಶರದ್ ಪವಾರ್ ಮತ್ತು ಪಕ್ಷವನ್ನು ಕತ್ತಲೆಯಲ್ಲಿಟ್ಟಿದ್ದರಿಂದ ಜಯಪ್ರಕಾಶ್ ದಂಡೆಗಾಂವ್ಕರ್ ನೇತೃತ್ವದ ಪಕ್ಷದ ಶಿಸ್ತು ಸಮಿತಿಗೆ ದೂರು ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments