ಅಜಿತ್ ಪವಾರ್ : 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಕೆ

Webdunia
ಸೋಮವಾರ, 3 ಜುಲೈ 2023 (10:32 IST)
ಮುಂಬೈ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸರ್ಕಾರದಲ್ಲಿ ಡಿಸಿಎಂ ಪಟ್ಟ ಅಲಂಕರಿಸಿರುವ ಅಜಿತ್ ಪವಾರ್ ವಿರುದ್ಧ ಸ್ಪೀಕರ್ ರಾಹುಲ್ ನಾರ್ವೇಕರ್ ಗೆ  ಅನರ್ಹತೆ ಅರ್ಜಿ ಸಲ್ಲಿಕೆಯಾಗಿದೆ.

ಅಜಿತ್ ಪವಾರ್ ಹಾಗೂ 9 ಶಾಸಕರ ವಿರುದ್ಧ ಎನ್ಸಿಪಿ ಪಕ್ಷವು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆ ಅರ್ಜಿ ಸಲ್ಲಿಸಿದೆ ಎಂದು ಮಹಾರಾಷ್ಟ್ರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಜಯಂತ್ ಪಾಟೀಲ್ ತಿಳಿಸಿದ್ದಾರೆ.

ಅಜಿತ್ ಪವಾರ್ ಹಾಗೂ 9 ಮಂದಿ ಶಾಸಕರ ನಡೆಯು ಕಾನೂನುಬಾಹಿರವಾಗಿದೆ. ಅಲ್ಲದೆ ಅವರು ಶರದ್ ಪವಾರ್ ಮತ್ತು ಪಕ್ಷವನ್ನು ಕತ್ತಲೆಯಲ್ಲಿಟ್ಟಿದ್ದರಿಂದ ಜಯಪ್ರಕಾಶ್ ದಂಡೆಗಾಂವ್ಕರ್ ನೇತೃತ್ವದ ಪಕ್ಷದ ಶಿಸ್ತು ಸಮಿತಿಗೆ ದೂರು ನೀಡಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments