ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

Krishnaveni K
ಬುಧವಾರ, 28 ಜನವರಿ 2026 (15:50 IST)
Photo Credit: X
ಭಾರಾಮತಿ: ಮಹಾರಾಷ್ಟ್ರದ ಭಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ನಿಜವಾದ ಕಾರಣವೇನೆಂದು ಈಗ ಬಯಲಾಗಿದೆ.
 

ಭಾರಾಮತಿಯಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಇನ್ನೇನು ಲ್ಯಾಂಡಿಂಗ್ ಆಗಲು ಕೆಲವೇ ಕ್ಷಣಗಳಿದ್ದಾಗ ವಿಮಾನ ಪತನವಾಗಿದೆ. ವಿಮಾನ ಪತನವಾದ ತಕ್ಷಣ ಉರಿದು ಭಸ್ಮವಾಗಿದ್ದು, ಒಳಗಿದ್ದ ಆರೂ ಮಂದಿಯೂ ಸುಟ್ಟು ಕರಕಲಾಗಿದ್ದಾರೆ.

ವಿಮಾನ ಪತನವಾಗಲು ನಿಜಕ್ಕೂ ಅಂತಹ ಸಮಸ್ಯೆಯೇನಾಗಿತ್ತು ಎಂಬ ಬಗ್ಗೆ ಈಗ ತನಿಖೆ ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ದಟ್ಟ ಮಂಜಿನಿಂದಾಗಿ ಲ್ಯಾಂಡಿಂಗ್ ಆಗಲು ಗೋಚರತೆ ಕಡಿಮಯಾಗಿತ್ತು. ದಟ್ಟ ಮಂಜು ಮತ್ತು ಕಡಿಮೆ ಗೋಚರತೆಯಿಂದಲೇ ದುರಂತ ಸಂಭವಿಸಿರಬಹುದು ಎನ್ನಲಾಗಿದೆ.

ವಿಮಾನ ಪತನವಾದ ರಭಸಕ್ಕೆ ತಕ್ಷಣವೇ ಬೆಂಕಿ ಹತ್ತಿಕೊಂಡಿದೆ. ಅಂತಿಮ ಕ್ಷಣದಲ್ಲಿ ವಿಮಾನದೊಳಗೆ ಏನಾಗಿತ್ತು ಎಂಬುದು ಡೇಟಾ ರೆಕಾರ್ಡರ್ ಮತ್ತು ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ನಲ್ಲಿ ಏನು ದಾಖಲಾಗಿದೆ ಎಂಬ ಮಾಹಿತಿಯಂದ ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಚೆಂಗೋಡು ರಥೋತ್ಸವದಲ್ಲಿ ದೇವರ ತೇರಿಗೆ ಸಿಕ್ಕು ಪ್ರಾಣ ಕಳೆದುಕೊಂಡ ವ್ಯಕ್ತಿ: ಭೀಕರ ವಿಡಿಯೋ ಇಲ್ಲಿದೆ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಾಲಕನ ಸಮಯಪ್ರಜ್ಞೆಯಿಂದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವಾಗುವುದು ತಪ್ಪಿತು: ವೈರಲ್ Video

Video: ಮಗ ಉದಯನಿಧಿ ಸ್ಟಾಲಿನ್ ನೋಡಿದ್ರೆ ಸನಾತನ ಧರ್ಮ ನಾಶ ಮಾಡುವ ಹೇಳಿಕೆ, ತಾಯಿ ದುರ್ಗಾರಿಂದ ಮೈಸೂರಿನಲ್ಲಿ ಮಗನಿಗಾಗಿಯೇ ಪೂಜೆ

ಮುಂದಿನ ಸುದ್ದಿ
Show comments