Webdunia - Bharat's app for daily news and videos

Install App

ಅಜ್ಮೇರ್ ಸ್ಫೋಟ: ಅಸೀಮಾನಂದ್, ಇಂದ್ರೇಶ್ ಕುಮಾರ್ ಖುಲಾಸೆ

Webdunia
ಬುಧವಾರ, 8 ಮಾರ್ಚ್ 2017 (17:12 IST)
2007ರಲ್ಲಿ ಅಜ್ಮೆರ್ ಷರೀಫ್ ದರ್ಗಾ ಬಳಿ ನಡೆದ ಬಾಂಬ್ ಸ್ಫೋಟ ಘಟನೆ ಕುರಿತಂತೆ ಕೋರ್ಟ್ ಮೂವರನ್ನು ಅಪರಾಧಿಗಳು ಎಂದು ತೀರ್ಪು ನೀಡಿದ್ದು, ಇಬ್ಬರನ್ನು ಖುಲಾಸೆಗೊಳಿಸಿದೆ.
 
ಜೈಪುರದ ಎನ್‌‍ಐಎ ಕೋರ್ಟ್ ಅಜ್ಮೇರ್ ಸ್ಪೋಟದ ಬಗ್ಗೆ ವಿಚಾರಣೆ ನಡೆಸಿ ತೀರ್ಪು ನೀಡಿದ್ದು, ಸುನೀಲ್ ಜೋಷಿ, ದೇವೇಂದ್ರ ಗುಪ್ತಾ, ಬಾವೇಶ್ ಪಟೇಲ್ ಅಪರಾಧಿಗಳೆಂದು ಘೋಷಿಸಿದ್ದು, ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ. ಮಾರ್ಚ್ 17 ರಂದು ಶಿಕ್ಷೆಯ ಅವಧಿಯನ್ನು ಪ್ರಕಟಿಸಲಾಗುವುದು ಎಂದು ಕೋರ್ಟ್ ತಿಳಿಸಿದೆ.
 
ಆರೋಪಿ ಸುನೀಲ್ ಜೋಷಿ ಈಗಾಗಲೇ ಸಾವನ್ನಪ್ಪಿದ್ದರಿಂದ ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿದೆ. ಅಸೀಮಾನಂದ ಮತ್ತು ಇಂದ್ರೇಶ್ ಕುಮಾರ್‌ರನ್ನು ಖುಲಾಸೆಗೊಳಿಸಲಾಗಿದೆ.
 
ಅಜ್ಮೇರ್ ದರ್ಗಾ ಬಳಿ ಟಿಫಿನ್ ಬಾಕ್ಸ್‌ನಲ್ಲಿ ಬಾಂಬಿಟ್ಟು ಸ್ಫೋಟಿಸಲಾಗಿತ್ತು, ಸ್ಫೋಟದಲ್ಲಿ ಮೂವರು ಮೃತಪಟ್ಟು 17 ಜನ ಗಾಯಗೊಂಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments