Webdunia - Bharat's app for daily news and videos

Install App

ಅಪ್ಪ- ಮಗನ ದಿಢೀರ್ ಭೇಟಿಯೂ ವಿಫಲ?

Webdunia
ಬುಧವಾರ, 4 ಜನವರಿ 2017 (11:23 IST)
ಆಂತರಿಕ ಕಚ್ಚಾಟದಲ್ಲಿ ತೊಡಗಿರುವ ಸಮಾಜವಾದಿ ಪಕ್ಷದಲ್ಲಿ ಎಲ್ಲವೂ ಸರಿಯಾಗುವ ಲಕ್ಷಣಗಳೇ ಗೋಚರಿಸುತ್ತಿಲ್ಲ. ಪಕ್ಷದ ವರಿಷ್ಠರು ತಂದೆ- ಮಗನಲ್ಲಿ ಸಂಧಾನ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಇಬ್ಬರು ಸೇರಿ 3 ಗಂಟೆಗಳ ಕಾಲ ರಹಸ್ಯ ಮಾತುಕತೆ ನಡೆಸಿದರೂ ಅದು ಭಿನ್ನಮತವನ್ನು ತೊಡೆದುಹಾಕುವಲ್ಲಿ ಯಾವುದೇ ಪ್ರಯೋಜನವನ್ನುಂಟು ಮಾಡಿಲ್ಲ ಎನ್ನಲಾಗುತ್ತಿದೆ. 

ಮಾತುಕತೆ ಸಂದರ್ಭದಲ್ಲಿ ಮುಲಾಯಂ ಪಕ್ಷದ ಸ್ಥಾಪಕ ಅಧ್ಯಕ್ಷ ಮತ್ತು ಅಖಿಲೇಶ್ ರಾಷ್ಟ್ರಾದ್ಯಕ್ಷರಾಗಿ ಮುಂದುವರೆಯುವ ಕುರಿತು ಚರ್ಚಿಸಲಾಗಿದೆ ಆದರೆ ಎರಡು ಕಡೆಯವರು ಇದನ್ನು ಒಪ್ಪಲು ತಯಾರಿಲ್ಲ.
 
ತಂದೆ- ಮಗ ಇಬ್ಬರು ಸೇರಿಕೊಂಡು ಟಿಕೆಟ್ ವಿತರಿಸಲು ಮುಲಾಯಂ ಒಪ್ಪಿದ್ದಾರೆ. ಈ ಪ್ರಕ್ರಿಯೆಯಲ್ಲಿ ಶಿವಪಾಲ್ ಮಧ್ಯಪ್ರವೇಶಿಸಬಾರೆಂದು ತೀರ್ಮಾನವಾಗಿದೆ ಎಂದು ಹೇಳಲಾಗುತ್ತಿದೆ.
 
ಜತೆಗೆ ಅಮರ್ ಸಿಂಗ್ ಅವರನ್ನು ಉಚ್ಚಾಟಿಸಬೇಕು ಎಂದು ಅಖಿಲೇಶ್ ಹಠ ಹಿಡಿದಿದ್ದು, ಇದಕ್ಕೆ ಪ್ರತಿಯಾಗಿ ಮುಲಾಯಂ, ರಾಮಗೋಪಾಲ್‌ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೈಬಿಡಬೇಕು ಎಂದು ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments