Webdunia - Bharat's app for daily news and videos

Install App

ಅಖಿಲೇಶ್ ಯಾದವ್ ಖಡ್ಗವಿಹೀನ ಟಿಪ್ಪು ಸುಲ್ತಾನ್: ಬಿಜೆಪಿ ನಾಯಕ

Webdunia
ಗುರುವಾರ, 25 ಫೆಬ್ರವರಿ 2016 (15:11 IST)
ಬಿಜೆಪಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು 'ಖಡ್ಗವಿಹೀನ ಟಿಪ್ಪು ಸುಲ್ತಾನ್' ಎಂದು ವ್ಯಂಗ್ಯವಾಡಿದ್ದಾರೆ. ಜತೆಗೆ ಅಖಿಲೇಶ್ ಜನರನ್ನು ಅದರಲ್ಲೂ ವಿಶೇಷವಾಗಿ ಯುವಜನಾಂಗವನ್ನು ವಂಚಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. 
 
2016-17 ನೇ ಸಾಲಿನ ಬಜೆಟ್ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಲ್ಲಿ ಮಾತನಾಡುತ್ತಿದ್ದ ಮೌರ್ಯ ಟಿಪ್ಪು (ಮುಖ್ಯಮಂತ್ರಿ ಉಪನಾಮ) ಸುಲ್ತಾನನೆನೋ ಆದರು. ಆದರೆ ಖಡ್ಗ ರಾಮ್ಪುರದವರ (ಸಂಸದೀಯ ವ್ಯವಹಾರಗಳ ಸಚಿವ  ಆಜಂ ಖಾನ್) ಕೈಗೆ ಹೋಯಿತು ಎಂದು ಕುಹಕವಾಡಿದ್ದಾರೆ. 
 
ಚುನಾವಣೆ ಸಮಯದಲ್ಲಿ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಲಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಸರ್ಕಾರ  ಮರೆತಿದೆ ಎಂದು ಅವರು ಆರೋಪಿಸಿದ್ದಾರೆ. 
 
ನಿರುದ್ಯೋಗ ಭತ್ಯೆ ವಾಗ್ದಾನವನ್ನು ಕಸದ ಬುಟ್ಟಿಗೆ ಎಸೆಯಲಾಯಿತು. ಲ್ಯಾಪ್‌ಟಾಪ್ ಮತ್ತು ಟ್ಯಾಬ್ಲೆಟ್ ಮತ್ತು ಬಡ ಮಹಿಳೆಯರಿಗೆ ಎರಡು ಸೀರೆಗಳನ್ನು ನೀಡುವ ವಾಗ್ದಾನವನ್ನು ಸಹ ಮರೆಯಲಾಗಿದೆ ಎಂದು ಮೌರ್ಯ ಕಿಡಿಕಾರಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments