ವಾಜಪೇಯಿಗೋಸ್ಕರ ಹೊಸ ಕ್ರೀಡಾಂಗಣ ನಿರ್ಮಾಣ ಮಾಡಬೇಕಿತ್ತು: ಯುಪಿ ಸರ್ಕಾರಕ್ಕೆ ಅಖಿಲೇಶ್ ಯಾದವ್ ಟಾಂಗ್

Webdunia
ಗುರುವಾರ, 8 ನವೆಂಬರ್ 2018 (08:09 IST)
ಲಕ್ನೋ: ಇಲ್ಲಿನ ಎಕಾನ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಹೆಸರಿನಿಂದ ಮರುನಾಮಕರಣ ಮಾಡಿದ್ದಕ್ಕೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಟಾಂಗ್ ಕೊಟ್ಟಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದ ವೇಳೆ ಉತ್ತರ ಪ್ರದೇಶದ ಬಿಜೆಪಿ ನೇತೃತ್ವದ ಸರ್ಕಾರ ತಮ್ಮ ಹಿರಿಯ ಮುತ್ಸುದ್ದಿ ನಾಯಕನ ಹೆಸರಿನಿಂದ ಕ್ರೀಡಾಂಗಣವನ್ನು ಮರು ನಾಮಕರಣ ಮಾಡಿತ್ತು.

ಈ ಕ್ರೀಡಾಂಗಣವನ್ನು ಅಖಿಲೇಶ್ ಯಾದವ್ ಸಿಎಂ ಆಗಿದ್ದಾಗ ನಿರ್ಮಾಣ ಮಾಡಲಾಗಿತ್ತು. ವಾಜಪೇಯಿಗೆ ಗೌರವ ಸಲ್ಲಿಸಲೇಬೇಕಿದ್ದರೆ ಬೇರೆಯದೇ ಕ್ರೀಡಾಂಗಣ ನಿರ್ಮಿಸಬೇಕಿತ್ತು. ಅದರ ಬದಲು ಹಳೇ ಕ್ರೀಡಾಂಗಣಕ್ಕೆ ಮರುನಾಮಕರಣ ಮಾಡಿದ್ದೇಕೆ ಎಂದು ಅಖಿಲೇಶ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments