Webdunia - Bharat's app for daily news and videos

Install App

ಅಖಿಲೇಶ್ ಯಾದವ್ ಮೊಘಲ್ ದೊರೆ ಔರಂಗಜೇಬ್‌ನಂತೆ: ಕೇಂದ್ರ ಸಚಿವೆ

Webdunia
ಬುಧವಾರ, 4 ಜನವರಿ 2017 (16:19 IST)
ಸಮಾಜವಾದಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ತಂದೆ ಮುಲಾಯಂ ಸಿಂಗ್ ಯಾದವ್ ಅವರಿಂದ ಕಿತ್ತುಕೊಂಡ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೊಘಲ್ ದೊರೆ ಔರಂಗಜೇಬ್‌ನಂತೆ ಎಂದು ಕೇಂದ್ರ ಸಚಿವೆ ನಿರಂಜನ್ ಜ್ಯೋತಿ ಹೇಳಿದ್ದಾರೆ.
 
ಅಖಿಲೇಶ್ ತಮ್ಮ ಕುಟುಂಬದಲ್ಲಿಯೇ ಜನಪ್ರಿಯರಾಗಿಲ್ಲ. ಕೇವಲ ಜಾಹೀರಾತುಗಳಲ್ಲಿ ತುಂಬಾ ಜನಪ್ರಿಯರಾಗಿದ್ದಾರೆ. ಕುಟುಂಬವನ್ನು ವಿಭಜಿಸುತ್ತಿರುವ ಅವರು ಮೊಘಲ್ ದೊರೆ ಔರಂಗಜೇಬ್‌ನಂತೆ ಎಂದು ವಾಗ್ದಾಳಿ ನಡೆಸಿದ್ದಾರೆ. 
 
ಮುಲಾಯಂ ಸಿಂಗ್ ಯಾದವ್ ಇಂತಹ ರಣತಂತ್ರವನ್ನು ರೂಪಿಸಿದ್ದು, ಮುಂಬರುವ ಒಂದೆರಡು ದಿನಗಳಲ್ಲಿ ಮತ್ತೆ ಅವರು ಒಂದಾಗಲೂಬಹುದು. ಮಾಯಾವತಿ ಬಿಎಸ್‌ಪಿ ಪಕ್ಷದ ಅಭ್ಯರ್ಥಿಗಳ ಜಾತಿಯ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದರ ವಿರುದ್ಧ ಸುಪ್ರೀಂಕೋರ್ಟ್ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.  
 
ರಾಜ್ಯದ ಅಭಿವೃದ್ಧಿ ಮತ್ತು ಕಾನೂನು ವ್ಯವಸ್ಥೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಚುನಾವಣೆ ಕಣಕ್ಕಿಳಿದು ಬಹುಮತ ಪಡೆದು ಸರಕಾರ ರಚಿಸಲಿದೆ. ರಾಮ ಮಂದಿರ ನಂಬಿಕೆಯ ವಿಷಯವಾಗಿದ್ದರಿಂದ ಅದನ್ನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ ಎಂದು ಕೇಂದ್ರ ಸಚಿವೆ ನಿರಂಜನ್ ಜ್ಯೋತಿ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments