Webdunia - Bharat's app for daily news and videos

Install App

ಅಖಿಲೇಶ್ ಯಾದವ್ ಗೆ ಆರಂಭಿಕ ಮುನ್ನಡೆ

Webdunia
ಶನಿವಾರ, 11 ಮಾರ್ಚ್ 2017 (08:23 IST)
ನವದೆಹಲಿ: ಪಂಚ ರಾಜ್ಯ ಚುನಾವಣೆಗಳ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ ಮೂರು ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷ ಮುನ್ನಡೆ ಸಾಧಿಸಿದೆ. ಸಿಎಂ ಅಖಿಲೇಶ್ ಯಾದವ್ ಮುನ್ನಡೆಯಲ್ಲಿದ್ದಾರೆ.

 
ಅಖಿಲೇಶ್ ಮುಬಾರಕ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದರೆ, ಮುಲಾಯಂ ಸಿಂಗ್ ಯಾದವ್ ಸೊಸೆ ಡಿಂಪಲ್ ಯಾದವ್ ಕೂಡಾ ಮುನ್ನಡೆಯಲ್ಲಿದ್ದಾರೆ.  ಆದರೆ ಪಂಜಾಬ್ ನಲ್ಲಿ ಹಾಲಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಹಿನ್ನಡೆಯಲ್ಲಿದ್ದಾರೆ.

ಯಾವುದೇ ಅಧಿಕೃತ ಫಲಿತಾಂಶ ಇನ್ನೂ ಬಂದಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments