Webdunia - Bharat's app for daily news and videos

Install App

ಅಖ್ಲಾಕ್ ಹತ್ಯೆ ಪ್ರಕರಣ ಖಂಡಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

Webdunia
ಬುಧವಾರ, 7 ಅಕ್ಟೋಬರ್ 2015 (14:07 IST)
ಗೋಮಾಂಸವನ್ನು ಸಂಗರಹಿಸಿಟ್ಟಿದ್ದಾನೆ ಎಂಬ ಕಾರಣದಿಂದ ಹತ್ಯೆಗೈಯ್ಯಲಾದ ದಾದ್ರಿ ಕೇಸ್‌ಗೆ ಸಂಬಂಧಿಸಿದಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರತಿಕ್ರಿಯಿಸಿದ್ದು, ಸಹಿಷ್ಣುತೆಯ ಮೌಲ್ಯ ಕುಸಿಯುವುದನ್ನು ನಾನು ಎಂದಿಗೂ ಸಹಿಸುವುದಿಲ್ಲ ಎನ್ನುವ ಮೂಲಕ ಹತ್ಯೆ ಪ್ರಕರಣವನ್ನು ಕಂಡಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಅವರು, ದೇಶದಲ್ಲಿ ನಾನಾ ರೀತಿಯ ಧರ್ಮದ ಜನರು ವಾಸಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯಾರೇ ಆದರೂ ಕೂಡ ದೇಶದ ವೈವಿಧ್ಯತೆಯ ಮೌಲ್ಯಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನಡೆಯಬೇಕಾಗಿದೆ. ದೇಶದ ವೈವಿಧ್ಯತೆ,  ಭಾವೈಕ್ಯತೆ ಹಾಗೂ ಸಹಿಷ್ಣುತೆಗಳನ್ನು ಮನಸಿನಲ್ಲಿಡಿ ಎಂದು ಖಡಕ್ ಎಚ್ಚರಿಕೆ ನೀಡಿರುವ ಅವರು, ಘಟನೆಯನ್ನು ಸಂಪೂರ್ಣವಾಗಿ ಖಂಡಿಸಿದ್ದಾರೆ. 
 
ಇನ್ನು ಗೋಮಾಂಸವನ್ನು ಮನೆಯಲ್ಲಿ ಬಚ್ಚಿಟ್ಟು ತಿಂದಿದ್ದಾನೆ ಎಂಬ ಆರೋಪ ಹೊರಿಸಿದ ಉದ್ರಿಕ್ತ ಗುಂಪೊಂದು ಉತ್ತರ ಪ್ರದೇಶದ ದಾದ್ರಿಯ ಬಿಸಡಾಗಾಂವ್‌ನಲ್ಲಿ ಮನೆಯೊಳಗೆ ನುಗ್ಗಿ ದಾಂಧಲೆ ನಡೆಸಿ. ಮೊಹಮ್ಮದ್ ಅಖ್ಲಾಕ್ ಎಂಬ ಯುವಕನನ್ನು ಹತ್ಯೆ ಗೈದಿದ್ದರು. ಈ ಹಿನ್ನೆಲೆಯಲ್ಲಿ ಪ್ರಣಬ್ ಮುಖರ್ಜಿ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments