Webdunia - Bharat's app for daily news and videos

Install App

ಭಾರತಕ್ಕೆ ಅಲ್ ಕಯಿದಾ ಎಚ್ಚರಿಕೆ

Webdunia
ಮಂಗಳವಾರ, 27 ಜೂನ್ 2017 (12:37 IST)
ನವದೆಹಲಿ:ನೀವು ಕಾಶ್ಮೀರದಲ್ಲಿ ಹರಿಸುತ್ತಿರುವ ನಮ್ಮ ಸಹೋದರರ ರಕ್ತಕ್ಕೆ ಪ್ರತೀಕಾರವಾಗಿ ನಾವು ಭಾರತೀಯ ಭದ್ರತಾ ರಚನೆಗಳನ್ನು ಹಾಗೂ ಹಿಂದೂ ಪ್ರತ್ಯೇಕತಾ ಸಂಘಟನೆಗಳ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಅಲ್‌ ಕಾಯಿದಾ ಭಾರತಕ್ಕೆ ಎಚ್ಚರಿಕೆ ನೀಡಿದೆ.
 
ಅಲ್‌ ಕಾಯಿದಾ ಉಗ್ರ ಸಂಘಟನೆ ಈ ಸಂಬಂಧ ವಿಸ್ತೃತ ದಾಖಲೆಯೊಂದನ್ನು ಹೊರಡಿಸಿದೆ. ಅದರಲ್ಲಿ ಭಾರತೀಯ ಉಪಖಂಡದಲ್ಲಿನ ಮುಜಾಹಿದೀನ್‌ಗಳು ಅನುಸರಿಸಬೇಕಾದ ನೀತಿ ಸಂಹಿತೆಯನ್ನು ವಿವರಿಸಿದೆ ಮಾತ್ರವಲ್ಲ ಭಾರತದಲ್ಲಿನ ತನ್ನ ಉಗ್ರ ಅಭಿಯಾನ ಮತ್ತು ಭವಿಷ್ಯದ ಗುರಿಗಳನ್ನು ಅದು ವಿವರಿಸಿದೆ.
 
ಅಲ್ಲದೇ ತನ್ನ ಸದಸ್ಯರು ಹಾಗೂ ತನ್ನೊಂದಿಗೆ ಸಂಯೋಜಿತರಾದವರು ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳನ್ನು ದಾಖಲೆಯಲ್ಲಿ ಸ್ಪಷ್ಟಪಡಿಸಿದೆ. ಅಲ್ಲದೇ ಉತ್ತರ ಪ್ರದೇಶದ ಸಂಭಾಲ್‌ ನಲ್ಲಿನ ಮೌಲಾನಾ ಆಸೀಮ್‌ ಉಮರ್‌ ನನ್ನು ಭಾರತೀಯ ಉಪಖಂಡದ ಅಲ್‌ ಕಾಯಿದಾ ಮುಖ್ಯಸ್ಥ ’ಅಮೀರ್‌’ ಎಂದು ಘೋಷಿಸಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments