Webdunia - Bharat's app for daily news and videos

Install App

ಭಾರತಕ್ಕೆ ಅಲ್ ಕಯಿದಾ ಎಚ್ಚರಿಕೆ

Webdunia
ಮಂಗಳವಾರ, 27 ಜೂನ್ 2017 (12:37 IST)
ನವದೆಹಲಿ:ನೀವು ಕಾಶ್ಮೀರದಲ್ಲಿ ಹರಿಸುತ್ತಿರುವ ನಮ್ಮ ಸಹೋದರರ ರಕ್ತಕ್ಕೆ ಪ್ರತೀಕಾರವಾಗಿ ನಾವು ಭಾರತೀಯ ಭದ್ರತಾ ರಚನೆಗಳನ್ನು ಹಾಗೂ ಹಿಂದೂ ಪ್ರತ್ಯೇಕತಾ ಸಂಘಟನೆಗಳ ನಾಯಕರನ್ನು ಗುರಿಯಾಗಿಸಿ ದಾಳಿ ನಡೆಸುವುದಾಗಿ ಅಲ್‌ ಕಾಯಿದಾ ಭಾರತಕ್ಕೆ ಎಚ್ಚರಿಕೆ ನೀಡಿದೆ.
 
ಅಲ್‌ ಕಾಯಿದಾ ಉಗ್ರ ಸಂಘಟನೆ ಈ ಸಂಬಂಧ ವಿಸ್ತೃತ ದಾಖಲೆಯೊಂದನ್ನು ಹೊರಡಿಸಿದೆ. ಅದರಲ್ಲಿ ಭಾರತೀಯ ಉಪಖಂಡದಲ್ಲಿನ ಮುಜಾಹಿದೀನ್‌ಗಳು ಅನುಸರಿಸಬೇಕಾದ ನೀತಿ ಸಂಹಿತೆಯನ್ನು ವಿವರಿಸಿದೆ ಮಾತ್ರವಲ್ಲ ಭಾರತದಲ್ಲಿನ ತನ್ನ ಉಗ್ರ ಅಭಿಯಾನ ಮತ್ತು ಭವಿಷ್ಯದ ಗುರಿಗಳನ್ನು ಅದು ವಿವರಿಸಿದೆ.
 
ಅಲ್ಲದೇ ತನ್ನ ಸದಸ್ಯರು ಹಾಗೂ ತನ್ನೊಂದಿಗೆ ಸಂಯೋಜಿತರಾದವರು ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳನ್ನು ದಾಖಲೆಯಲ್ಲಿ ಸ್ಪಷ್ಟಪಡಿಸಿದೆ. ಅಲ್ಲದೇ ಉತ್ತರ ಪ್ರದೇಶದ ಸಂಭಾಲ್‌ ನಲ್ಲಿನ ಮೌಲಾನಾ ಆಸೀಮ್‌ ಉಮರ್‌ ನನ್ನು ಭಾರತೀಯ ಉಪಖಂಡದ ಅಲ್‌ ಕಾಯಿದಾ ಮುಖ್ಯಸ್ಥ ’ಅಮೀರ್‌’ ಎಂದು ಘೋಷಿಸಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments