Webdunia - Bharat's app for daily news and videos

Install App

ದೆಹಲಿ, ಮುಂಬೈ ಮೇಲೆ ಆತ್ಮಾಹುತಿ ದಾಳಿ: ಅಲ್‌ ಖೈದಾ ಎಚ್ಚರಿಕೆ

Webdunia
ಬುಧವಾರ, 8 ಜೂನ್ 2022 (14:22 IST)
ಮುಸ್ಲಿಮ ಪ್ರವಾದಿ ನಿಂದನೆ ವಿವಾದಕ್ಕೆ ಕೆರಳಿರುವ ಅಲ್‌ ಖೈದಾ ದೆಹಲಿ ಹಾಗೂ ಮುಂಬೈ ಮೇಲೆ ಆತ್ಮಾಹುತಿ ದಾಳಿ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಬಿಜೆಪಿಯ ಮುಖಂಡರು ಪ್ರವಾದಿ ವಿರುದ್ಧ ಟೀಕೆ ಮಾಡುತ್ತಿರುವ ಬಗ್ಗೆ ಅಲ್‌ ಖೈದಾ ಬೆದರಿಕೆ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದಿದ್ದು, ಪ್ರವಾದಿ ಗೌರವಕ್ಕಾಗಿ ಹೋರಾಟ ನಡೆಸಲು ಸಜ್ಜಾಗಿದ್ದು, ನಮ್ಮವರು ತಮ್ಮನ್ನು ತಾವೇ ಸ್ಫೋಟಿಸಿಕೊಳ್ಳಲು  ಸಜ್ಜಾಗಿದ್ದಾರೆ. ದೆಹಲಿ, ಉತ್ತರ ಪ್ರದೇಶ, ಮುಂಬೈ ಗುಜರಾತ್‌ ಮೇಲೆ ದಾಳಿ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕೇಸರಿ ಭಯೋತ್ಪಾದಕರು ದೆಹಲಿ, ಮುಂಬೈ, ಗುಜರಾತ್‌, ಉತ್ತರ ಪ್ರದೇಶ ಮತ್ತು ಗುಜರಾತ್‌ ಗಳಲ್ಲಿ ತಮ್ಮ ಅಂತ್ಯವನ್ನು ಎದುರು ನೋಡುತ್ತಿದ್ದಾರೆ. ಅವರು ತಮ್ಮದೇ ಮನೆ ಅಥವಾ ಮನೆಯಲ್ಲಿ ಹತ್ಯೆ ಆಗುತ್ತಾರೆ ಹೊರತು ಸೈನಿಕರ ಜಾಗದಲ್ಲಿ ಅಲ್ಲ ಎಂದು ಅಲ್‌ ಖೈದಾ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments