Webdunia - Bharat's app for daily news and videos

Install App

ಮದ್ಯದ ಅಮಲಿನಲ್ಲಿ ಪತ್ನಿಯ ಮರ್ಮಾಂಗಕ್ಕೆ ಚಪಾತಿ ಲಟ್ಟಣಿಗೆಯನ್ನು ತುರುಕಿದ ಪಾಪಿ ಪತಿ

Sampriya
ಮಂಗಳವಾರ, 13 ಆಗಸ್ಟ್ 2024 (16:35 IST)
ಉತ್ತರಪ್ರದೇಶ: ಕಂಠಪೂರ್ತಿ ಕುಡಿದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕಟ್ಟಿ ಹಾಕಿ ಹಿಂಸೆ ನೀಡಿ ಕೊಂದು ಹಾಕಿರುವ ಘಟನೆ  ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಪತಿಯನ್ನು ಸುರ್ಜೀತ್  ಎಂದು ಗುರುತಿಸಲಾಗಿದೆ. ಸೋಮವಾರ ಕಂಠಪೂರ್ತಿ ಕುಡಿದ ಬಂದ ಸುರ್ಜೀತ್ ತನ್ನ ಪತ್ನಿಯ ಕಾಲುಗಳನ್ನು ಕಟ್ಟಿ ಹಾಕಿ, ಥಳಿಸಿದ್ದಾನೆ. ನಂತರ ಆಕೆಯ ಮರ್ಮಾಂಗದ ಒಳಗಡೆ ಚಪಾಟಿ ಲಟ್ಟಣಿಗೆ ತುರುಕಿ, ಹತ್ಯೆ ಮಾಡಿದ್ದಾನೆ.  ಮರಣೋತ್ತರ ಪರೀಕ್ಷೆ ನಡೆಸುವಾಗ ಆಕೆಯ ಹೊಟ್ಟೆಯೊಳಗೆ ಲಟ್ಟಣಿಗೆ ಪತ್ತೆಯಾಗಿದೆ.

ಮೃತ ಸಂತ್ರಸ್ತೆಯನ್ನು 28 ವರ್ಷದ ರೇಷ್ಮಾ  ಎಂದು ಗುರುತಿಸಲಾಗಿದೆ.  10 ವರ್ಷಗಳ ಹಿಂದೆ ಸುರ್ಜೀತ್ ಹಾಗೂ ರೇಷ್ಮಾ ಮದುವೆಯಾಗಿದ್ದರು. ಸುರ್ಜೀತ್ ಮದ್ಯವ್ಯಸನಿಯಾಗಿದ್ದು, ಈ ದಂಪತಿಗಳ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಸೋಮವಾರ ತೀವ್ರವಾಗಿ ಅಮಲೇರಿದ ಸ್ಥಿತಿಯಲ್ಲಿ ಮನೆಗೆ ಬಂದು ಸುರ್ಜೀತ್ ಆಕೆಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆ.

ಫಿರೋಜಾಬಾದ್‌ನ ಪೊಲೀಸ್ ಅಧೀಕ್ಷಕ ಸರ್ವೇಶ್ ಕುಮಾರ್ ಮಿಶ್ರಾ,  ಸುರ್ಜೀತ್ ಮತ್ತು ಅವನ ಸಹಚರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments