ಮದ್ಯ ಸೇವಿಸುವವರು ಮಹಾಪಾಪಿಗಳು: ನಿತೀಶ್ ಕುಮಾರ್

Webdunia
ಗುರುವಾರ, 31 ಮಾರ್ಚ್ 2022 (14:16 IST)
ಪಾಟ್ನಾ : ಮಹಾತ್ಮ ಗಾಂಧಿ ಕೂಡ ಮದ್ಯ ಸೇವನೆಯನ್ನು ವಿರೋಧಿಸಿದ್ದರು. ಅವರ ತತ್ವಗಳಿಗೆ ವಿರುದ್ಧವಾಗಿ ನಡೆಯುವವರು ಮಹಾಪಾಪಿಗಳು.

ಅಂತವರನ್ನು ಭಾರತೀಯರೆಂದು ಪರಿಗಣಿಸಲಾಗುವುದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂದು ತಿಳಿದಿದ್ದರೂ ಜನರು ಸೇವಿಸುತ್ತಾರೆ.

ಹೀಗಾಗಿ ಅದರ ಪರಿಣಾಮಗಳಿಗೆ ಅವರೇ ಹೊಣೆ ಹೊರತು ರಾಜ್ಯ ಸರ್ಕಾರ ಹೊಣೆಯಲ್ಲ. ಮದ್ಯಪಾನ ಸೇವಿಸಿ ಮೃತಪಡುವ ಜನರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಹೇಳಿದರು.

ಬಿಹಾರ ನಿಷೇಧ ಮತ್ತು ಅಬಕಾರಿ (ತಿದ್ದುಪಡಿ) ಮಸೂದೆ, 2022, ರಾಜ್ಯಪಾಲರ ಅನುಮೋದನೆಯನ್ನು ಪಡೆಯಿತು. ಇದರ ಪ್ರಕಾರ ಅಪರಾಧಿಗಳು ದಂಡವನ್ನು ಠೇವಣಿ ಮಾಡಿದ ನಂತರ ಡ್ಯೂಟಿ ಮ್ಯಾಜಿಸ್ಟ್ರೇಟ್ನಿಂದ ಜಾಮೀನು ಪಡೆಯುತ್ತಾರೆ. ಒಂದು ವೇಳೆ ವ್ಯಕ್ತಿಯು ಅದನ್ನು ಪಾವತಿಸಲು ವಿಫಲವಾದರೆ, ಒಂದು ತಿಂಗಳ ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜಾಪ್ರಭುತ್ವದ ಅಡಿಪಾಯವೇ ನಿಮ್ಮ ಮತ ' ನಿಮ್ಮ ಜವಾಬ್ದಾರಿಯನ್ನು ಮರೆಯದಿರಿ

ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಕಡಿಮೆ ಅನುದಾನಕ್ಕೆ ಅಸಮಾಧಾನ

ರಾಮಮಂದಿರ ದೇಣಿಗೆ ವಿಚಾರದಲ್ಲಿ ಬಂಧಿಯಾಗಿರುವ ಚಂಪತ್ ರೈ ಮೊದಲ ಪ್ರತಿಕ್ರಿಯೆ

ಬೊಕ್ಕು ತಲೆಯ ಕೇತನ್ ಅಗರ್ವಾಲ್ ಕೊಲೆಗೆ ಅರ್ಹರಾಗಿದ್ದರು ಎಂದ ಯುವತಿ: ಇದೆಂಥಾ ಮನಸ್ಥಿತಿ Video

ರಾಮಮಂದಿರ ಲೂಟಿ ವಿಚಾರದಲ್ಲಿ ಮೋದಿ ಮೌನ ಜನರ ನಂಬಿಕೆ ಮೇಲಿನ ದಾಳಿ

ಮುಂದಿನ ಸುದ್ದಿ
Show comments