Webdunia - Bharat's app for daily news and videos

Install App

ಔರಂಗದಾಬಾದ್ ರೈಲು ದುರಂತ: ಮಡಿದವರೆಲ್ಲರೂ ಮಧ್ಯಪ್ರದೇಶದ ವಲಸಿಗರು

Webdunia
ಶುಕ್ರವಾರ, 8 ಮೇ 2020 (10:02 IST)
ಮುಂಬೈ: ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಔರಂಗದಾಬಾದ್ ಬಳಿ ನಡೆದ ಗೂಡ್ಸ್ ರೈಲು ಡಿಕ್ಕಿ ಪ್ರಕರಣದಲ್ಲಿ ಸಾವನ್ನಪ್ಪಿದ ವಲಸಿಗರೆಲ್ಲರೂ ಮಧ್ಯಪ್ರದೇಶಕ್ಕೆ ಸೇರಿದವರು ಎನ್ನಲಾಗಿದೆ.


ಇಂದು ನಸುಕಿನಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದ ವಲಸಿಗರು ತಮ್ಮ ತವರಿಗೆ ತೆರಳಲು ಅಣಿಯಾಗಿದ್ದರು. ರೈಲು ಹಳಿಗಳ ಮೇಲೆ ಕೂತಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಘಟನೆ ನಡೆದಾಗ ಇವರೆಲ್ಲರೂ ರೈಲು ಹಳಿಗಳ ಮೇಲೆ ಮಲಗಿ ನಿದ್ರೆ ಹೋಗಿದ್ದರು. ಹೀಗಾಗಿ ರೈಲು ಬರುವುದನ್ನು ಗುರುತಿಸಿರಲಿಲ್ಲ. ರೈಲು ಚಾಲಕನಿಗೂ ಕೊನೆಯ ಕ್ಷಣದಲ್ಲಿ ರೈಲು ನಿಲ್ಲಿಸಲು ಸಾಧ‍್ಯವಾಗದೇ ದುರಂತ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments