Webdunia - Bharat's app for daily news and videos

Install App

ಔರಂಗದಾಬಾದ್ ರೈಲು ದುರಂತ: ಮಡಿದವರೆಲ್ಲರೂ ಮಧ್ಯಪ್ರದೇಶದ ವಲಸಿಗರು

Webdunia
ಶುಕ್ರವಾರ, 8 ಮೇ 2020 (10:02 IST)
ಮುಂಬೈ: ಇಂದು ಬೆಳಗಿನ ಜಾವ ಮಹಾರಾಷ್ಟ್ರದ ಔರಂಗದಾಬಾದ್ ಬಳಿ ನಡೆದ ಗೂಡ್ಸ್ ರೈಲು ಡಿಕ್ಕಿ ಪ್ರಕರಣದಲ್ಲಿ ಸಾವನ್ನಪ್ಪಿದ ವಲಸಿಗರೆಲ್ಲರೂ ಮಧ್ಯಪ್ರದೇಶಕ್ಕೆ ಸೇರಿದವರು ಎನ್ನಲಾಗಿದೆ.


ಇಂದು ನಸುಕಿನಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದ ವಲಸಿಗರು ತಮ್ಮ ತವರಿಗೆ ತೆರಳಲು ಅಣಿಯಾಗಿದ್ದರು. ರೈಲು ಹಳಿಗಳ ಮೇಲೆ ಕೂತಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.

ಘಟನೆ ನಡೆದಾಗ ಇವರೆಲ್ಲರೂ ರೈಲು ಹಳಿಗಳ ಮೇಲೆ ಮಲಗಿ ನಿದ್ರೆ ಹೋಗಿದ್ದರು. ಹೀಗಾಗಿ ರೈಲು ಬರುವುದನ್ನು ಗುರುತಿಸಿರಲಿಲ್ಲ. ರೈಲು ಚಾಲಕನಿಗೂ ಕೊನೆಯ ಕ್ಷಣದಲ್ಲಿ ರೈಲು ನಿಲ್ಲಿಸಲು ಸಾಧ‍್ಯವಾಗದೇ ದುರಂತ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments