Select Your Language

Notifications

webdunia
webdunia
webdunia
webdunia

ಜ್ಞಾನವಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ : ವಾರಣಾಸಿ ಕೋರ್ಟ್

ಜ್ಞಾನವಾಪಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ : ವಾರಣಾಸಿ ಕೋರ್ಟ್
ನವದೆಹಲಿ , ಮಂಗಳವಾರ, 25 ಜುಲೈ 2023 (14:10 IST)
ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ 4 ರೊಳಗೆ ಸಲ್ಲಿಸಬೇಕು ಎಂದು ವಾರಣಾಸಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ
 
ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ಸಮೀಕ್ಷೆ ನಡೆಸಿ ಅಂತಿಮ ವರದಿಯನ್ನು ಆಗಸ್ಟ್ 4 ರೊಳಗೆ ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಯೂಟ್ಯೂಬ್​ನಿಂದ ಗಳಿಸಿದ ಆದಾಯಕ್ಕೆ ತೆರಿಗೆ ಎಷ್ಟು?