Webdunia - Bharat's app for daily news and videos

Install App

ನೇತಾಜಿ ನಮಗಾಗಿ ಪ್ರಚಾರ ನಡೆಸುತ್ತಾರೆ: ಅಖಿಲೇಶ್ ವಿಶ್ವಾಸ

Webdunia
ಸೋಮವಾರ, 30 ಜನವರಿ 2017 (16:02 IST)
ತಂದೆ ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷಕ್ಕಾಗಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಕಾಂಗ್ರೆಸ್ ಜೊತೆಗಿನ ಮುನಿಸಿನ ಬಳಿ ಎಸ್‌ಪಿ ಸ್ಥಾಪಕ ಮುನಿಸಿಕೊಂಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಅಖಿಲೇಶ್ ಈ ಪ್ರತಿಕ್ರಿಯೆ ನೀಡಿದ್ದಾರೆ. 

ರಾಷ್ಟ್ರೀಯ ಸುದ್ದಿವಾಹಿನಿ ಜತೆ ಮಾತನಾಡುತ್ತಿದ್ದ ಅವರು, ಅಪ್ಪ ನಮಗಾಗಿ ಪ್ರಚಾರ ನಡೆಸುತ್ತಾರೆ ಎಂಬ ಭರವಸೆ ನನಗಿದೆ. ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೇರುವುದರಲ್ಲಿ ಸಂದೇಹವಿಲ್ಲ, ಎಂದಿದ್ದಾರೆ ಅಖಿಲೇಶ್. 
 
ರಾಜ್ಯದಲ್ಲಿ ನಿಮಗೆ ನೇರ ಸ್ಪರ್ಧಿಯಲ್ಲದ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳುವ ಅಗತ್ಯವೇನಿತ್ತು ಎಂದು ಕೇಳಲಾಗಿ ನಾವು ಏಕಾಂಗಿಯಾಗಿ ಗೆಲ್ಲಬಲ್ಲೆವು, ಆದರೆ ಮೈತ್ರಿ ಫಲಿತಾಂಶವನ್ನು ದೃಢೀಕರಿಸುತ್ತದೆ, ಎಂದು ಅಖಿಲೇಶ್ ತಿಳಿಸಿದ್ದಾರೆ. 
 
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆರೋಪಗಳನ್ನು ತಳ್ಳಿ ಹಾಕಿದ ಅವರು ನಾನು ಕಾನೂನು ಸುವ್ಯವಸ್ಥೆಗನುಗುಣವಾಗಿ ಕೆಲಸ ಮಾಡಿದ್ದೇನೆ, ಎಂದು ಪ್ರತಿಪಾದಿಸಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments