Webdunia - Bharat's app for daily news and videos

Install App

ಕೊರೋನಾ ಪೀಡಿತೆಯ ಮೇಲೆ ಆಂಬ್ಯುಲೆನ್ಸ್ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ

Webdunia
ಭಾನುವಾರ, 16 ಮೇ 2021 (09:31 IST)
ಮಲಪ್ಪುರಂ: ಕೊರೋನಾ ಪೀಡಿತ ಯುವತಿಯ ಮೇಲೆ ಆಂಬ್ಯುಲೆನ್ಸ್ ಸಿಬ್ಬಂದಿಯೋರ್ವ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ.


ಏಪ್ರಿಲ್ ಅಂತ್ಯದಲ್ಲಿ ಯುವತಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಳು. ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಎಂಆರ್ ಐ ಸ್ಕ್ಯಾನಿಂಗ್ ಮಾಡಲು ವೈದ್ಯರು ಸಲಹೆ ನೀಡಿದ್ದರು. ಅದರಂತೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವಾಗ ಪ್ರಶಾಂತ್ ಎಂಬ ಸಿಬ್ಬಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ಆರೋಗ್ಯ ಚೇತರಿಸಿಕೊಂಡ ಬಳಿಕ ತನ್ನ ಮೇಲಾದ ದೌರ್ಜನ್ಯವನ್ನು ಯುವತಿ ಆಸ್ಪತ್ರೆಯ ವೈದ್ಯರ ಬಳಿ ಹೇಳಿಕೊಂಡಿದ್ದಾಳೆ. ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಅದರನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ