Webdunia - Bharat's app for daily news and videos

Install App

ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ಸಿಗರು ವಂದೇ ಮಾತರಂ ತಿರಸ್ಕರಿಸಿದರು: ಅಮಿತ್ ಶಾ ಆರೋಪ

Webdunia
ಗುರುವಾರ, 28 ಜೂನ್ 2018 (10:40 IST)
ನವದೆಹಲಿ: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ಸಿಗರು ರಾಷ್ಟ್ರೀಯ ಹಾಡು ವಂದೇ ಮಾತರಂನ್ನು ತಿರಸ್ಕರಿಸಿದರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.

‘ವಂದೇ ಮಾತರಂ ನಮ್ಮ ದೇಶದ ಸಂಸ್ಕೃತಿಯ ಪ್ರತೀಕವಾಗಿತ್ತು. ಹಾಡಿಗೆ ಕೋಮು ಬಣ್ಣ ಹಚ್ಚುವುದು ತಪ್ಪು. ಈ ಹಾಡು ಯಾವುದೇ ಜನಾಂಗ, ಧರ್ಮಕ್ಕೆ ಸಂಬಂಧಿಸಿದ್ದಲ್ಲ, ರಾಷ್ಟ್ರೀಯತೆಯ ಪ್ರತೀಕದ ಹಾಡು’ ಎಂದು ವಂದೇ ಮಾತರಂ ಬಗ್ಗೆ ಶಾ ಹೇಳಿಕೆ ನೀಡಿದ್ದಾರೆ.

ವಂದೇ ಮಾತರಂ ಬರೆದ ಬನ್ ಕಿಂ ಚಂದ್ರ ಚಟ್ಟೋಪಾಧ್ಯಾಯ ಅವರ ಸ್ಮರಣಾರ್ಥ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮಿತ್ ಶಾ ರಾಷ್ಟ್ರೀಯತೆಯ ಪ್ರತೀಕವಾಗಿದ್ದ ಹಾಡನ್ನು ಧರ್ಮದ ಹೆಸರಿನಲ್ಲಿ ಮೂಲೆಗುಂಪಾಗಿಸಿದ್ದು ಕಾಂಗ್ರೆಸ್ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments