Webdunia - Bharat's app for daily news and videos

Install App

ಶಿವಸೇನೆ ಇಲ್ಲಾಂದ್ರೆ ಏಕಾಂಗಿಯಾಗಿ ಹೋರಾಡಲು ಸಿದ್ಧರಾಗಿ: ಅಮಿತ್ ಶಾ ಕರೆ

Webdunia
ಸೋಮವಾರ, 23 ಜುಲೈ 2018 (10:30 IST)
ಮುಂಬೈ: ಶಿವಸೆನೆ ಜತೆಗೆ ಮೈತ್ರಿ ಕಷ್ಟವಾಗಿರುವ ಹಿನ್ನಲೆಯಲ್ಲಿ ತಮ್ಮ ಪಕ್ಷದ ನಾಯಕರಿಗೆ 2019 ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರೆಕೊಟ್ಟಿದ್ದಾರೆ.

ಶಿವಸೇನೆಯನ್ನು ನಂಬುತ್ತಾ ಕೂತರೆ ಇನ್ನು ಮಹಾರಾಷ್ಟ್ರದಲ್ಲಿ ಪ್ರಚಾರ ಕಷ್ಟ ಎಂದು ಬಿಜೆಪಿಗೆ ಈಗ ಅರಿವಾಗಿದೆ. ಅವಿಶ್ವಾಸ ಮತ ಸಂದರ್ಭದಲ್ಲಿಯೂ ಶಿವಸೇನೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ಕರೆ ಕೊಟ್ಟಿದ್ದಾರೆ.

ಶಿವಸೇನೆ ಬಂದರೆ ಸ್ವಾಗತ. ಇಲ್ಲವಾದರೆ ಏಕಾಂಗಿಯಾಗಿ ಆದರೂ ಸರಿಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುವಂತೆ ಅಮಿತ್ ಶಾ ಪಕ್ಷದ ನಾಯಕರಿಗೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments