Webdunia - Bharat's app for daily news and videos

Install App

ಶಿವಸೇನೆ ಇಲ್ಲಾಂದ್ರೆ ಏಕಾಂಗಿಯಾಗಿ ಹೋರಾಡಲು ಸಿದ್ಧರಾಗಿ: ಅಮಿತ್ ಶಾ ಕರೆ

Webdunia
ಸೋಮವಾರ, 23 ಜುಲೈ 2018 (10:30 IST)
ಮುಂಬೈ: ಶಿವಸೆನೆ ಜತೆಗೆ ಮೈತ್ರಿ ಕಷ್ಟವಾಗಿರುವ ಹಿನ್ನಲೆಯಲ್ಲಿ ತಮ್ಮ ಪಕ್ಷದ ನಾಯಕರಿಗೆ 2019 ರ ಲೋಕಸಭೆ ಚುನಾವಣೆಯನ್ನು ಏಕಾಂಗಿಯಾಗಿ ಎದುರಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರೆಕೊಟ್ಟಿದ್ದಾರೆ.

ಶಿವಸೇನೆಯನ್ನು ನಂಬುತ್ತಾ ಕೂತರೆ ಇನ್ನು ಮಹಾರಾಷ್ಟ್ರದಲ್ಲಿ ಪ್ರಚಾರ ಕಷ್ಟ ಎಂದು ಬಿಜೆಪಿಗೆ ಈಗ ಅರಿವಾಗಿದೆ. ಅವಿಶ್ವಾಸ ಮತ ಸಂದರ್ಭದಲ್ಲಿಯೂ ಶಿವಸೇನೆ ಕೊನೆ ಕ್ಷಣದಲ್ಲಿ ಕೈ ಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಅಮಿತ್ ಶಾ ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸಲು ಕರೆ ಕೊಟ್ಟಿದ್ದಾರೆ.

ಶಿವಸೇನೆ ಬಂದರೆ ಸ್ವಾಗತ. ಇಲ್ಲವಾದರೆ ಏಕಾಂಗಿಯಾಗಿ ಆದರೂ ಸರಿಯೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕೆಲಸ ಮಾಡುವಂತೆ ಅಮಿತ್ ಶಾ ಪಕ್ಷದ ನಾಯಕರಿಗೆ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments