Webdunia - Bharat's app for daily news and videos

Install App

ಸಚಿವರ ಪಟ್ಟಿಯಲ್ಲಿರುವ ಸಂಸದರಿಗೆ ಅಮಿತ್ ಶಾರಿಂದ ಕರೆ

Webdunia
ಗುರುವಾರ, 30 ಮೇ 2019 (11:39 IST)
ನವದೆಹಲಿ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಇಂದು ಸಂಜೆ ಪ್ರಮಾಣವಚನ  ಸ್ವೀಕರಿಸಲಿದ್ದಾರೆ. ಆದರೆ ರಾಜ್ಯದಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ನೀಡಲಾಗಿದೆ? ಎಂಬ ಕುರಿತ ಅಂಶಗಳನ್ನು ಈವರೆಗೆ ಗೌಪ್ಯವಾಗಿಡಲಾಗಿದೆ.




ಈಗಾಗಲೇ ದೆಹಲಿಯ ಕರ್ನಾಟಕ ಭವನದಲ್ಲಿ ಸಂಸದರು ಬೀಡು ಬಿಟ್ಟಿದ್ದು, ಅಮಿತ್ ಶಾ ಫೋನಿಗಾಗಿ ರಾಜ್ಯ ಸಂಸದರು ಕಾಯುತ್ತಿದ್ದಾರೆ.  ಇದೀಗ ಸಚಿವರ ಪಟ್ಟಿಯಲ್ಲಿರುವ ಸಂಸದರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಅಮಿತ್ ಶಾ ಕರೆ ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ.


ಯಾರ್ಯಾರಿಗೆ ಸಚಿವ ಸ್ಥಾನ ಸಿಗಲಿದೆಯೋ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಫೋನ್ ಮೂಲಕ ಪ್ರತಿಜ್ಞಾವಿಧಿಗೆ ಬರುವಂತೆ ಆಹ್ವಾನ ನೀಡಿದ್ದಾರೆ.ಈಗಾಗಲೇ ನರೇಂದ್ರ ಸಿಂಗ್ ತೋಮರ್ ಗೆ ಅಮಿತ್ ಶಾ ಕರೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments