ಸಿಎಂ ಮಮತಾ ಬ್ಯಾನರ್ಜಿಗೆ ಅಮಿತ್ ಶಾ ಸವಾಲು

Webdunia
ಬುಧವಾರ, 1 ನವೆಂಬರ್ 2023 (11:31 IST)
ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಕೃತ್ಯಗಳು ಹೆಚ್ಚುತ್ತಿವೆ. ಮಮತಾ ಬ್ಯಾನರ್ಜಿ ಸರ್ಕಾರದಿಂದ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ. ನಮ್ಮ ರ್ಯಾಲಿಗೆ ಹೆದರಿ ಮಮತಾ ಬ್ಯಾನರ್ಜಿ ತಡೆಯಾಜ್ಞೆ ತಂದಿದ್ದಾರೆ’ ಎಂದು ಅಮಿತ್ ಶಾ ಕಿಡಿಕಾರಿದ್ದಾರೆ.
 
ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ವಾಗ್ದಾಳಿ ನಡೆಸಿದ್ದಾರೆ.
 
 
‘ಮಮತಾ ಬ್ಯಾನರ್ಜಿಯಿಂದ ವೋಟ್ ಬ್ಯಾಂಕ್ ರಾಜಕಾರಣ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗಿದೆ. ಇದ್ಯಾವುದಕ್ಕೂ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ರ್ಯಾಲಿಯನ್ನು ನಡೆಸೇ ತೀರುತ್ತೇವೆ’ ಎಂದು ಸಿಎಂ ಮಮತಾ ಬ್ಯಾನರ್ಜಿಗೆ ಅಮಿತ್ ಶಾ ಸವಾಲೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನ ಖಚಿತವಾಗುತ್ತಿದ್ದಂತೇ ಡಿಕೆ ಶಿವಕುಮಾರ್ ಗೆ ಅಜ್ಜಯ್ಯನ ಶಾಕಿಂಗ್ ಭವಿಷ್ಯ

ಹೇಳಿಕೆಯಿಲ್ಲದ ಮದುವೆಗೆ ಬಂದರೂ ಬಿಟ್ಟಿ ತಿನ್ನಲಿಲ್ಲ, ವಿಶೇಷ ಚೇತನ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಯಾರೇ ಆದ್ರೂ ಕಾಂಗ್ರೆಸ್ ಜನರಿಗೆ ಒಂದು ಶಾಪ: ವಿಜಯೇಂದ್ರ

ಜೂನ್‌ 1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ಬ್ರೇಕ್‌: ವರ್ಷದ ಮೀನು ಇಳುವರಿಯ ಲೆಕ್ಕಾಚಾರ ಇಲ್ಲಿದೆ

ಮುಂದಿನ ಸುದ್ದಿ
Show comments