Webdunia - Bharat's app for daily news and videos

Install App

ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲ್ಲ ಎಂದ ಅಮಿತ್ ಶಾ

Webdunia
ಬುಧವಾರ, 24 ಏಪ್ರಿಲ್ 2019 (10:17 IST)
ನವದೆಹಲಿ: ಸಾಧ್ವಿ ಪ್ರಗ್ಯಾ ಸಿಂಗ್ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕನಾಗಲು ಸಾಧ್ಯವಿಲ್ಲ ಎಂದಿದ್ದಾರೆ.

 
ಬಿಜೆಪಿ ಭೋಪಾಲ್ ಕ್ಷೇತ್ರದ ಅಭ್ಯರ್ಥಿಯಾಗಿರುವ ಸಾಧ್ವಿ ಮೇಲೆ ಮಾಲೆಗಾಂ ಸ್ಪೋಟ ಪ್ರಕರಣದ ಕೇಸ್ ನ್ನು ವಿನಾಕಾರಣ ಹಾಕಿ ಆಕೆಯನ್ನು ಒಬ್ಬ ಹಿಂದೂ ಭಯೋತ್ಪಾದಕಿ ಎಂದು ಬಿಂಬಿಸಲಾಗುತ್ತಿದೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

‘ಒಬ್ಬ ಹಿಂದೂ ಯಾವತ್ತೂ ಭಯೋತ್ಪಾದಕರಾಗಲ್ಲ. ಸಾಧ್ವಿ ಏನೂ ತಪ್ಪು ಮಾಡಿಲ್ಲ. ವಿನಾಕಾರಣ ಅವರನ್ನು ಮಾಲೆಗಾಂ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಇದು ಮತ ಬ್ಯಾಂಕ್ ರಾಜಕೀಯ’ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments