Webdunia - Bharat's app for daily news and videos

Install App

ಅಮಿತ್ ಶಾಗೆ ಬೈದರೆ ಹೆಂಡತಿಗೆ ಕೋಪ ಬರುತ್ತದೆ: ಅಮರ್ ಸಿಂಗ್

Webdunia
ಗುರುವಾರ, 22 ಸೆಪ್ಟಂಬರ್ 2016 (13:33 IST)
ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಅಮಿತ್ ಶಾ ತಮ್ಮನ್ನು ನಾರದ ಮುನಿಗೆ ಹೋಲಿಕೆ ಮಾಡಿದ್ದಕ್ಕಾಗಿ ಧನ್ಯವಾದಗಳು ಎಂದು ಸಮಾಜವಾದಿ ಪಕ್ಷದ ನಾಯಕ ಅಮರ್ ಸಿಂಗ್ ಹೇಳಿದ್ದಾರೆ.
 
ನಾರದ ಮುನಿ ಬ್ರಹ್ಮದೇವರ ಪುತ್ರ ಮತ್ತು ವಿಷ್ಣುವಿನ ಪರಮ ಭಕ್ತ.
 
ಅಮಿತ್ ಶಾ ಬಗ್ಗೆ ನಾನು ಟೀಕೆ ಮಾಡಲು ಬಯಸುವುದಿಲ್ಲ. ಯಾಕೆಂದರೆ ನನ್ನ ಪತ್ನಿ ಕೂಡಾ ಗುಜರಾತಿನವಳಾಗಿದ್ದರಿಂದ ಆಕೆಗೆ ಕೋಪ ಬರುತ್ತದೆ. ಆಕೆಗೆ ಕೋಪ ಬಂದರೆ ನಮಗೆ ಮನೆಯಲ್ಲಿ ಊಟ ದೊರೆಯುವುದಿಲ್ಲ ಎಂದು ತಿಳಿಸಿದ್ದಾರೆ. 
 
ಕೆಲವು ಬಾರಿ ಚಿಕ್ಕಪ್ಪ ಶಿವಪಾಲ್ ಯಾದವ್ ಅಖಿಲೇಶ್ ಯಾದವ್ ಬೆಂಬಲಿಗರನ್ನು ಉಚ್ಚಾಟಿಸುತ್ತಾರೆ. ಕೆಲವು ಬಾರಿ ಅಖಿಲೇಶ್ ಚಿಕ್ಕಪ್ಪನ ಬೆಂಬಲಿಗರನ್ನು ಉಚ್ಚಾಟಿಸುತ್ತಾರೆ. ಇದರಲ್ಲಿ ಅಮರ್ ಸಿಂಗ್ ನಾರದ ಮುನಿಯ ಪಾತ್ರವಹಿಸುತ್ತಿದ್ದಾರೆ ಎನ್ನುವ ಅಮಿತ್ ಶಾ ಹೇಳಿಕೆಗೆ ಅಮರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
 
 ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್, ಅಮರ್‌ಸಿಂಗ್‌ರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದರಿಂದ ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್‌ಗೆ ಮತ್ತೊಂದು ಆಘಾತಕಾರಿ ಸುದ್ದಿ ಎದುರಾಗಿದೆ.
 
ಆಸಕ್ತಿಕರ ವಿಷಯವೆಂದರೆ, ಮುಲಾಯಂ ಮತ್ತು ಅವರ ಸಹೋದರ ಶಿವಪಾಲ್ ಯಾದವ್ ಮತ್ತು ಅಖಿಲೇಶ್ ಸಿಂಗ್ ಅವರ ವೈಮನಸ್ಸಿಗೆ ಅಮರ್ ಸಿಂಗ್ ಮೂಲಕಾರಣ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಇದು ಅಸಹಿಷ್ಣುತೆಯ ಪರಮಾವಧಿಯಲ್ಲವೇ ಸಿದ್ದರಾಮಯ್ಯನವರೇ: ಪ್ರಹ್ಲಾದ್ ಜೋಶಿ ಆಕ್ರೋಶ

ಮಳೆಗಾಲದಲ್ಲಿ ಅಪಾಯಕಾರಿಯಾಗುವ ಮರಗಳ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಮುಂದಿನ ಸುದ್ದಿ
Show comments