Webdunia - Bharat's app for daily news and videos

Install App

ಕರ್ನಾಟಕ ಬಿಜೆಪಿ ಚುನಾವಣೆ ಉಸ್ತುವಾರಿಯಾಗಿ ಜಾವ್ಡೇಕರ್: ಅಮಿತ್ ಶಾ ಆದೇಶ

Webdunia
ಗುರುವಾರ, 24 ಆಗಸ್ಟ್ 2017 (17:47 IST)
ಕರ್ನಾಟಕದಲ್ಲೂ ಚುನಾವಣೆ ಸಿದ್ದತೆ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಜೆಪಿ ಪಕ್ಷದ ರಾಜ್ಯ ಉಸ್ತುವಾರಿಯಾಗಿ ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್ ಹಾಗೂ ಸಹ ಉಸ್ತುವಾರಿಯಾಗಿ ಸಚಿವ ಪಿಯೂಷ್ ಗೋಯಲ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 
ಗುಜರಾತ್ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ರಾಜ್ಯ ಉಸ್ತುವಾರಿಯಾಗಿ ವಿತ್ತಖಾತೆ ಸಚಿವ ಅರುಣ್ ಜೇಟ್ಲಿಯವರನ್ನು ನೇಮಿಸಲಾಗಿದೆ.
 
ಗುಜರಾತ್ ರಾಜ್ಯದ ವಿಧಾನಸಭೆ ಚುನಾವಣೆ ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪ್ರತಿಷ್ಠೆಯ ವಿಷಯವಾಗಿದ್ದರಿಂದ ಭಾರಿ ಪ್ರಮಾಣದಲ್ಲಿ ಚುನಾವಣೆ ಪೂರ್ವ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments