ಸಿಎಎ ವಿರೋಧಿಸುತ್ತಿರುವವರಿಗೆ ಈ ದಾಳಿ ತಕ್ಕ ಸೂಕ್ತ ಉತ್ತರ ಎಂದ ಅಮಿತ್ ಶಾ

Webdunia
ಸೋಮವಾರ, 6 ಜನವರಿ 2020 (06:47 IST)
ನವದೆಹಲಿ : ಸಿಎಎ ವಿರೋಧಿಸುತ್ತಿರುವವರಿಗೆ ಪಾಕಿಸ್ತಾನದಲ್ಲಿನ ಗುರುದ್ವಾರದ ನಂಕನಾ ಸಾಹಿಬ್ ದಾಳಿ ಉತ್ತರ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.



ದೆಹಲಿಯಲ್ಲಿ ನಡೆದ ಬಿಜೆಪಿ ಅಭಿಯಾನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಹಾಗೂ ಎಎಪಿ ಮುಖ್ಯಸ್ಥ ಅರವಿಂದ್ ಕ್ರೀಜಿವಾಲ್ ಅವರು ಸಿಎಎಯನ್ನು ವಿರೋಧಿಸುತ್ತಿದ್ದಾರೆ. ಅವರು ಪಾಕಿಸ್ತಾನದಲ್ಲಿನ ಗುರುದ್ವಾರದ ನಂಕಾನಾ ಸಾಹಿಬ್ ಮೇಲೆ ನಡೆದ ದಾಳಿಯನ್ನು ತಿಳಿಯಬೇಕು ಎಂದು ಹೇಳಿದ್ದಾರೆ.


ಅಲ್ಲದೇ ನಂಕಾನಾ ಸಾಹಿಬ್ ನಲ್ಲಿ ಏನಾಯಿತು? ಸಿಖ್ಖರ ಮೇಲೆ ದಾಳಿ ನಡೆಸಿದ ರೀತಿ ನೋಡಿ. ಈ ರೀತಿಯಾದಾಗ  ನಮ್ಮ ಸಿಖ್ ಸಹೋದರರು ಭಾರತವಿಲ್ಲದಿದ್ದರೆ ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments