Webdunia - Bharat's app for daily news and videos

Install App

ಇಂದು ಅಮಿತ್ ಶಾ ಮುಂದೆ ರಾಜ್ಯ ನಾಯಕರ ಮೀಟಿಂಗ್

Krishnaveni K
ಶನಿವಾರ, 10 ಫೆಬ್ರವರಿ 2024 (10:32 IST)
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ನಡೆಸಲು ಗೃಹಸಚಿವ ಅಮಿತ್ ಶಾ ಇಂದು ರಾಜ್ಯದಲ್ಲಿ ಬಿಜೆಪಿ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಗೊಂದಲಗಳಿವೆ. ಈ ಎಲ್ಲಾ ಗೊಂದಲಗಳು ಮತ್ತು ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಎನ್ನುವುದರ ಬಗ್ಗೆ ಚರ್ಚೆ ನಡೆಸಲಿದ್ದಾರೆ. ರಾಜ್ಯದಲ್ಲಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಅವರು ಚರ್ಚೆ ನಡೆಸಲಿದ್ದಾರೆ.

ಮೈಸೂರಿನಿಂದ ತಯಾರಿ ಆರಂಭ
ನಾಳೆ ಸುಮಾರು ಎರಡು ಗಂಟೆಗಳ ಕಾಲ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಲೋಕಸಭೆ ಚುನಾವಣೆಯನ್ನು ಹೇಗೆ ಎದುರಿಸಬೇಕು ಎಂಬ ಬಗ್ಗೆ ಮುಖಂಡರಿಗೆ ಸೂಚನೆ ನೀಡಲಿದ್ದಾರೆ.

ಮೈಸೂರು ಕ್ಲಸ್ಟರ್ ಮಾತ್ರವಲ್ಲದೆ, ಉಳಿದ 7 ಕ್ಲಸ್ಟರ್ ಗಳಲ್ಲೂ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಫೆಬ್ರವರಿ 17 ಮತ್ತು 18 ರಂದು ದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಣಿ ನಡೆಯಲಿದ್ದು, ಅದಾದ ಬಳಿಕ ಮತ್ತಷ್ಟು ಕರ್ನಾಟಕದ ಕಡೆಗೆ ಗಮನ ಹರಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments