ವಂದೇ ಭಾರತ ಎಕ್ಸ್ ಪ್ರೆಸ್ ಗೆ ಚಾಲನೆ ನೀಡಿದ ಗೃಹಸಚಿವ ಅಮಿತ್ ಶಾ

Webdunia
ಗುರುವಾರ, 3 ಅಕ್ಟೋಬರ್ 2019 (10:34 IST)
ನವದೆಹಲಿ: ದೆಹಲಿ-ಕತ್ರಾ ನಡುವೆ ಓಡಾಡಲಿರುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಳಿಗ್ಗೆ ಚಾಲನೆ ನೀಡಿದ್ದಾರೆ.


ಈ ರೈಲು ದೆಹಲಿ-ಕತ್ರಾ ನಡುವಿನ ಸಂಚಾರವನ್ನು ನಾಲ್ಕು ಗಂಟೆಗಳಷ್ಟು ಕಡಿತಮಾಡಲಿದೆ. ಅಂದರೆ ಈ ಮೊದಲು ಈ ಯಾತ್ರೆಗೆ 12 ಗಂಟೆ ಬೇಕಾಗಿತ್ತು. ಆದರೆ ಇನ್ನು ಮುಂದೆ ದೆಹಲಿ-ಕತ್ರಾ ನಡುವಿನ ಯಾತ್ರೆಗೆ 8 ಗಂಟೆ ಸಾಕು.

ನಾಳೆಯಿಂದ ಪ್ರಯಾಣಿಕರಿಗೆ ಈ ರೈಲು ಬುಕಿಂಗ್ ಗೆ ಲಭ್ಯ ಎಂದು ರೈಲ್ವೇ ಇಲಾಖೆ ಪ್ರಕಟಣೆ ಹೇಳಿದೆ. ಈ ರೈಲು ಕಾಶ್ಮೀರದ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಯಾತ್ರಾರ್ಥಿಗಳ ಸಂಚಾರ ಸುಲಭ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿನ್ ಮಂಜುನಾಥ್ ಯಾವಾಗಲೂ ಹೇಳುವ ಆರು ಔಷಧಿಗಳು ಇವು

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

ಮುಂದಿನ ಸುದ್ದಿ
Show comments