ವಂದೇ ಭಾರತ ಎಕ್ಸ್ ಪ್ರೆಸ್ ಗೆ ಚಾಲನೆ ನೀಡಿದ ಗೃಹಸಚಿವ ಅಮಿತ್ ಶಾ

Webdunia
ಗುರುವಾರ, 3 ಅಕ್ಟೋಬರ್ 2019 (10:34 IST)
ನವದೆಹಲಿ: ದೆಹಲಿ-ಕತ್ರಾ ನಡುವೆ ಓಡಾಡಲಿರುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬೆಳಿಗ್ಗೆ ಚಾಲನೆ ನೀಡಿದ್ದಾರೆ.


ಈ ರೈಲು ದೆಹಲಿ-ಕತ್ರಾ ನಡುವಿನ ಸಂಚಾರವನ್ನು ನಾಲ್ಕು ಗಂಟೆಗಳಷ್ಟು ಕಡಿತಮಾಡಲಿದೆ. ಅಂದರೆ ಈ ಮೊದಲು ಈ ಯಾತ್ರೆಗೆ 12 ಗಂಟೆ ಬೇಕಾಗಿತ್ತು. ಆದರೆ ಇನ್ನು ಮುಂದೆ ದೆಹಲಿ-ಕತ್ರಾ ನಡುವಿನ ಯಾತ್ರೆಗೆ 8 ಗಂಟೆ ಸಾಕು.

ನಾಳೆಯಿಂದ ಪ್ರಯಾಣಿಕರಿಗೆ ಈ ರೈಲು ಬುಕಿಂಗ್ ಗೆ ಲಭ್ಯ ಎಂದು ರೈಲ್ವೇ ಇಲಾಖೆ ಪ್ರಕಟಣೆ ಹೇಳಿದೆ. ಈ ರೈಲು ಕಾಶ್ಮೀರದ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಯಾತ್ರಾರ್ಥಿಗಳ ಸಂಚಾರ ಸುಲಭ ಮಾಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ: ಸರ್ಕಾರದ ವಿರುದ್ಧ ಸಿಡಿದೆದ್ದ ಹಿಂದೂಗಳು

Karnataka Weather: ಈ ಜಿಲ್ಲೆಗಳ ಹವಾಮಾನ ಬದಲಾವಣೆ ಇಂದು ತಪ್ಪದೇ ಗಮನಿಸಿ

ನಾಳೆ ಗೊತ್ತಾಗಲಿದೆ ಕೇರಳ ಸಿಎಂ ಪಟ್ಟ ಯಾರಿಗೆಂದು

NEET-UG 2026 ಪೇಪರ್ ಲೀಕ್ ಪ್ರಕರಣ: 5 ಮಂದಿ ಅರೆಸ್ಟ್‌, ಅನೇಕ ಸ್ಥಳಗಳ ಮೇಲೆ ದಾಳಿ

ಇಂಧನ ವೆಚ್ಚದಲ್ಲಿ ಹೆಚ್ಚಳ: ಏರ್ ಇಂಡಿಯಾ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ

ಮುಂದಿನ ಸುದ್ದಿ
Show comments