Webdunia - Bharat's app for daily news and videos

Install App

ಯೋಧರ ಪ್ರಾಣ ವ್ಯರ್ಥವಾಗಲು ಬಿಡೆವು: ಅಮಿತ್ ಶಾ

Webdunia
ಸೋಮವಾರ, 5 ಏಪ್ರಿಲ್ 2021 (09:09 IST)
ನವದೆಹಲಿ: ಛತ್ತೀಸ್ ಘಡದಲ್ಲಿ ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗಳ ಪ್ರಾಣ ತ್ಯಾಗ ವ್ಯರ್ಥವಾಗಲು ಬಿಡಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.


ನಕ್ಸಲ್ ದಾಳಿಯಲ್ಲಿ ಸುಮಾರು 22 ಮಂದಿ ಭದ್ರತಾ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ನಕ್ಸಲರ ಈ ಹೇಯ ಕೃತ್ಯಕ್ಕೆ ತಕ್ಕ ತಿರುಗೇಟು ಕೊಡದೇ ಬಿಡಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ನಕ್ಸಲ್ ದಾಳಿಯ ಸುದ್ದಿ ತಿಳಿದ ತಕ್ಷಣ ಚುನಾವಣಾ ಕ್ಯಾಂಪೇನ್ ರದ್ದುಗೊಳಿಸಿದ ದೆಹಲಿಗೆ ಮರಳಿದ ಅಮಿತ್ ಶಾ ಘಟನೆಯ ವಿವರ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು ಎರಡೂ ಕಡೆ ಪ್ರಾಣ ಹೋಗಿದೆ. ನಮ್ಮ ಸೈನಿಕರ ಸಾವಿಗೆ ಪ್ರತೀಕಾರ ತೀರಿಸದೇ ಬಿಡಲ್ಲ ಎಂದು ಅವರ ಕುಟುಂಬಸ್ಥರಿಗೆ ಭರವಸೆ ಕೊಡುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments